ದೆಹಲಿ : ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ, ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ರಾಜಿನಾಮೆ
National News: Feb:28: ಅಬಕಾರಿ ನೀತಿ ಪ್ರಕರಣದಲ್ಲಿ ಜೈಲುಪಾಲಾದ ದೆಹಲಿ ಉಪಮುಖ್ಯ ಮಂತ್ರಿ ಮನೀಷ್ ಸಿಸೋಡಿಯಾ ಮತ್ತು ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಇಬ್ಬರೂ ತಮ್ಮ ಸ್ಥಾನಗಳಿಗೆ ರಾಜಿನಾಮೆ ನೀಡಿದ್ದಾರೆ. ಇವರಿಬ್ಬರ ರಾಜಿನಾಮೆಯನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅಂಗೀಕರಿಸಿದ್ದಾರೆ. ಈ ಮೂಲಕ ಅರವಿಂದ್ ಕೇಜ್ರಿವಾಲ್ ಆಪ್ ಸರಕಾರಕ್ಕೆ ದೊಡ್ಡ ಹೊಡೆತ ಬಿದ್ದಂತಾಗಿದೆ. ಇನ್ನು ಇಪ್ಪತ್ತು ವರ್ಷಗಳಲ್ಲಿ ಭಾರತ ಮುಂದುವರಿದ ದೇಶವಾಗಲಿದೆ.–ಮೋದಿ ಪ್ರಧಾನಿ ಸಹೋದರ ಆಸ್ಪತ್ರೆಗೆ ದಾಖಲು..! ಸುಪ್ರೀಂಕೋರ್ಟ್ ಮೆಟ್ಟಿಲೇರಿದ ದೆಹಲಿ ಉಪಮುಖ್ಯಮಂತ್ರಿ..! About The … Continue reading ದೆಹಲಿ : ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ, ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ರಾಜಿನಾಮೆ
Copy and paste this URL into your WordPress site to embed
Copy and paste this code into your site to embed