Independence Day : ಮಂಗಳೂರು : ನೆಹರೂ ಮೈದಾನದಲ್ಲಿ ಸಂಭ್ರಮದ  ಸ್ವಾತಂತ್ರೋತ್ಸವ

Manglore News : ದೇಶದೆಲ್ಲೆಡೆ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ನಗರದ ನೆಹರೂ ಮೈದಾನದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಧ್ವಜಾರೋಹಣ ನೆರವೇರಿಸಿದರು. 77ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆ.15ರ ಮಂಗಳವಾರ ನಗರದ ನೆಹರೂ ಮೈದಾನದಲ್ಲಿ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಗೌರವ ವಂದನೆ ಸ್ವೀಕರಿಸಿ, ಸಂದೇಶ ನೀಡಿದರು. ಈ ವೇಳೆ … Continue reading Independence Day : ಮಂಗಳೂರು : ನೆಹರೂ ಮೈದಾನದಲ್ಲಿ ಸಂಭ್ರಮದ  ಸ್ವಾತಂತ್ರೋತ್ಸವ