ಮಂಗಳೂರು ಮಹಾನಗರ ಪಾಲಿಕೆಗೆ ನೂತನ ಮೇಯರ್ ಉಪಮೇಯರ್ ಆಯ್ಕೆ
Manglore News: ಸೆ.9ರ ಶುಕ್ರವಾರ ಮಂಗಳೂರು ಮಹಾನಗರ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ 23ನೇ ಅವಧಿಯ ಚುನಾವಣೆ ನಡೆಯಿತು. ಚುನಾವಣಾಧಿಕಾರಿಯಾಗಿ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಡಾ.ಜಿ.ಸಿ ಪ್ರಕಾಶ್ ಚುನಾವಣೆಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ನಂತರ ನೂತನ ಮೇಯರ್ ಹಾಗೂ ಉಪ ಮೇಯರ್ಗಳ ಹೆಸರನ್ನು ಘೋಷಿಸಿದರು. ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಜಯಾನಂದ ಅಂಚನ್ ಹಾಗೂ ಉಪ ಮೇಯರ್ ಆಗಿ ಪೂರ್ಣಿಮಾ ಆಯ್ಕೆಯಾಗಿದ್ದಾರೆ. ರಸ್ತೆಯಲ್ಲಿ ನಡೆದಾಡುತ್ತಿದ್ದ ವೃದ್ಧನ ಮೇಲೆ ಎಗರಿದ ಚಿರತೆ…! ಐಟಿ ಕಂಪೆನಿಗಳಿಗೆ ವರುಣನ ಶಾಕ್…! ಜನಸ್ಪಂದನ … Continue reading ಮಂಗಳೂರು ಮಹಾನಗರ ಪಾಲಿಕೆಗೆ ನೂತನ ಮೇಯರ್ ಉಪಮೇಯರ್ ಆಯ್ಕೆ
Copy and paste this URL into your WordPress site to embed
Copy and paste this code into your site to embed