ಮಂಗಳೂರು: ಪರಶುರಾಮನ ಪ್ರತಿಮೆ ನೀಡಿ ಮೋದಿಗೆ ಗೌರವ
Manglore News: ಕಡಲ ನಗರಿ ಮಂಗಳೂರಿನಲ್ಲಿ ಇಂದು ಮೋದಿ ಮೇನಿಯಾ. ಕೂಳೂರಿನಲ್ಲಿರುವ ಗೋಲ್ಡ್ ಫಿಂಚ್ ಮೈದಾನದಲ್ಲಿ ಮೋದಿ ಆಗಮನದ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಸಂದರ್ಭ ಆಗಮಿಸಿದ ದೇಶದ ಪ್ರಧಾನಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆತ್ಮೀಯವಾಗಿ ಸ್ವಾಗತಿಸಿದರು. ನಂತರ ವೇದಿಕೆಗೆ ಆಗಮಿಸಿದಂತಹ ಮೋದಿಗೆ ಸನ್ಮಾನ ಮಾಡಿ ಗೌರವ ವಂದನೆ ಸಲ್ಲಿಸಲಾಯಿತು. ಈ ವೇಳೆ ಹೂವಿನ ಹಾರಗಳೊಂದಿಗೆ ಕೃಷ್ಣನ ಮೂರುತಿ ಪ್ರತಿಬಿಂಬದ ಜೊತೆ ಪರಶುರಾಮನ ಪ್ರತಿಮೆಯನ್ನು ಮೋದಿಗೆ ನೆನಪಿನ ಕಾಣಿಕೆಯಾಗಿ ನೀಡಲಾಯಿತು. ತುಳುನಾಡಿನ ಜನತೆಗೆ ಪರಶುರಾಮ ಮಹಾನ್ ಪೂಜಿತ … Continue reading ಮಂಗಳೂರು: ಪರಶುರಾಮನ ಪ್ರತಿಮೆ ನೀಡಿ ಮೋದಿಗೆ ಗೌರವ
Copy and paste this URL into your WordPress site to embed
Copy and paste this code into your site to embed