Manglore : ಕರಾವಳಿಯಲ್ಲಿ ತುಸು ತಗ್ಗಿದ ಮಳೆ ಆರ್ಭಟ..!
karavali News: ಕರಾವಳಿಯಲ್ಲಿ ಭಾನುವಾರದಂದು ಮಳೆ ತುಸು ತಗ್ಗಿದ್ದು, ದಕ್ಷಿಣ ಕನ್ನಡದಲ್ಲಿ ಕೆಲ ಕಾಲ ಬಿಸಿಲಿನ ವಾತಾವರಣ ಕಂಡುಬಂದರೆ ಉಡುಪಿಯಲ್ಲಿ ಹಲವೆಡೆ ಚಿಟಿ ಚಿಟಿ ಮಳೆಯಾಗಿದೆ. ಜುಲೈ 10ರಿಂದ 13ರ ತನಕ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು ಹವಾಮಾನ ಇಲಾಖೆ ಮುನ್ಸೂಚನೆಯಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಬೆಳ್ತಂಗಡಿ, ಉಜಿರೆ , ವೇಣೂರು ಮಂಡ್ತಾರು , ಪುಂಜಾಲಕಟ್ಟೆ, ಉಪ್ಪಿನಂಗಡಿ ಮೂಡುಬಿದಿರೆ ಸಹಿತ ಸಾಧಾರಣ ಮಳೆ ಕಂಡು ಬಂದಿದೆ. ಕಡಬದಲ್ಲಿ ಎರಡು ಬಾರಿ ಉತ್ತಮ ಮಳೆಯಾಗಿದೆ. ಉಳಿದಂತೆ ಎಲ್ಲಾ … Continue reading Manglore : ಕರಾವಳಿಯಲ್ಲಿ ತುಸು ತಗ್ಗಿದ ಮಳೆ ಆರ್ಭಟ..!
Copy and paste this URL into your WordPress site to embed
Copy and paste this code into your site to embed