SDPI: ದೇಶದಲ್ಲಿನ ಹಿಂಸಾಚಾರ ವಿರೋಧಿಸಿ ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನೆ
ಹುಬ್ಬಳ್ಳಿ: ಸಂಘಪರಿವಾರ ಹಬ್ಬಿಸಿದ ದ್ವೇಷದ ನಂಜಿನ ಪರಿಣಾಮ ಇಡೀ ದೇಶವೆ ಹೊತ್ತಿ ಉರಿಯುತ್ತಿದೆ. ಮಣಿಪುರ ರಾಜ್ಯದಲ್ಲಿ ಜನಾಂಗಿಯ ಕಲಹ, ಹರಿಯಾಣ ರಾಜ್ಯದಲ್ಲಿ ಕೋಮು ಗಲಭೆ, ಮಹಾರಾಷ್ಟ್ರ ರಾಜ್ಯದಲ್ಲಿ ಆರ್ಪಿಎಫ್ ಯೋಧನ ಕೋಮು ದ್ವೇಷಕ್ಕೆ ರೈಲಿನಲ್ಲಿ ಅಮಾಯಕರ ಬಲಿತೆಗೆದುಕೊಂಡಿದ್ದಾರೆ. ಈ ಎಲ್ಲಾ ಪ್ರಕರಣಗಳು ಸೇರಿದಂತ ದೇಶದಲ್ಲಿ ನಾನಾ ಭಾಗಗಳಲ್ಲಿ ಹಿಂಸಾಚಾರ ನಡೆಯುತ್ತಿರುವುದನ್ನು ವಿರೋಧಿಸಿ ಇಂದು ಎಸ್ಡಿಪಿಐ ವತಿಯಿಂದ ಚನ್ನಮ್ಮ ವೃತ್ತದಿಂದ ತಹಶೀಲ್ದಾರ ಕಚೇರಿ ವರೆಗೆ ಪ್ರತಿಭಟನೆ ಮಾಡಿದರು. ನೂರಾರು SDPI ಕಾರ್ಯಕರ್ತರು ಸೇರಿ ಪ್ರತಿಭಟನೆ ನಡೆಸಿದ ಅವರು, ಈ … Continue reading SDPI: ದೇಶದಲ್ಲಿನ ಹಿಂಸಾಚಾರ ವಿರೋಧಿಸಿ ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನೆ
Copy and paste this URL into your WordPress site to embed
Copy and paste this code into your site to embed