Political News: ಹರಿಯಾಣದ ಸಿಎಂ ಮನೋಹರ್ ಲಾಲ್ ಖಟ್ಟರ್, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯದಲ್ಲಿ ಬಿಜೆಪಿಯ ಮಧ್ಯೆ ಮೈತ್ರಿ ಮುರಿದು ಬಿದ್ದ ಕಾರಣಕ್ಕಾಗಿ, ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.
ರಾಜ್ಯದಲ್ಲಿ ಸೀಟು ಹಂಚಿಕೆ ವಿಚಾರವಾಗಿ ಭಿನ್ನಾಭಿಪ್ರಾಯ ಉಂಟಾಗಿದ್ದು, ಬಿಜೆಪಿ ಮತ್ತು ದುಷ್ಯಂತ್ ಚೌಟಾಲಾ ನೇತೃತ್ವದ ಬಿಜೆಪಿ ಮಧ್ಯೆ ಮನಸ್ತಾಪ ಉಂಟಾಗಿದೆ. ಈ ಕಾರಣಕ್ಕೆ ಖಟ್ಟರ್ ರಾಜೀನಾಮೆ ನೀಡಿದ್ದಾರೆ. ಇನ್ನು ರಾಜ್ಯಪಾಲರಿಗೆ ಖಟ್ಟರ್ ರಾಜೀನಾಮೆ ಸಲ್ಲಿಸಿದ್ದು, ಇಂದೇ ಮತ್ತೊಂದು ಸಿಎಂ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ನಯಾಬ್ ಸೈನಿ ಹರಿಯಾಣಾಾದ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳಲಾಗಿದೆ.
ಸೈನಿ ಕೂಡ ಬಿಜೆಪಿ ಪಕ್ಷದ ಮುಖ್ಯಸ್ಥರಾಗಿದ್ದು, ಬಿಜೆಪಿಯ ರಾಜ್ಯಾಧ್ಕ್ಷಕ್ಷರಾಗಿದ್ದಾರೆ. ಅಲ್ಲದೇ, ಸೈನಿ ಮನೋಹರ್ ಲಾಲ್ ಖಟ್ಟರ್ ಅವರ ಆಪ್ತರಾಗಿದ್ದು, ಇವರೇ ಇಂದು ಸಿಎಂ ಸ್ಥಾನ ಅಲಂಕರಿಸುವ ಎಲ್ಲ ಸಾಧ್ಯತೆ ಇದೆ.
ಅಂಬೇಡ್ಕರ್ ಅವರ ಆಶಯಗಳನ್ನು ನಾಶ ಮಾಡುವುದೇ ಬಿಜೆಪಿಯ ಗುರಿ: ಡಿಸಿಎಂ ಡಿ.ಕೆ.ಶಿವಕುಮಾರ್