Karkataka Jathre :ಮರವಂತೆ ಶ್ರೀ ಮಹಾರಾಜ ವರ ದೇವಸ್ಥಾನ ಕರ್ಕಾಟಕ ಅಮಾವಾಸ್ಯೆ ಜಾತ್ರೆ ಆಗಸ್ಟ್ 16ಕ್ಕೆ

Manglore News: ಬೈಂದೂರು ತಾಲೂಕು ಮರವಂತೆ ಶ್ರೀ ಮಹಾರಾಜ ವರ ದೇವಸ್ಥಾನ ಕರ್ಕಾಟಕ ಅಮಾವಾಸ್ಯೆ ಜಾತ್ರೆ. ಪ್ರಕೃತಿಯ ಮಡಿಲಲ್ಲಿರುವ ಶ್ರೀ ವರಹ ಸ್ವಾಮಿ ದೇವಸ್ಥಾನ ವರ್ಷಂಪ್ರತಿ ನಡೆಯುವ ಕರ್ಕಾಟಕ ಮಾಸದಲ್ಲಿ ಜರುಗುವ ಕರ್ಕಾಟಕ ಅಮಾವಾಸ್ಯೆ ಜಾತ್ರೆ ಬಹಳ ವಿಶೇಷ. ಕರ್ಕಾಟಕ ಅಮಾವಾಸ್ಯೆ  ಎಂದು ಸಂಪನ್ನವಾಗುವ  ಈ ಜಾತ್ರೆ ದಿನ ನವದಂಪತಿಗಳು ನಾನಾ ಮೂಲೆಗಳಿಂದ ದರ್ಶನ ಪಡೆಯಲು ಈ ದೇವಸ್ಥಾನಕ್ಕೆಆಗಮಿಸಿ ತಮ್ಮ ಎಲ್ಲಾ ಕಷ್ಟಗಳನ್ನು ಮರೆತು ದೇವರದರ್ಶನ ಪಡೆದು ಪೂಜಿಸುವುದು ವಾಡಿಕೆ ಈ ದಿನ ಸಮುದ್ರ ಸ್ಥಾನ ಮಾಡಿದರೆ … Continue reading Karkataka Jathre :ಮರವಂತೆ ಶ್ರೀ ಮಹಾರಾಜ ವರ ದೇವಸ್ಥಾನ ಕರ್ಕಾಟಕ ಅಮಾವಾಸ್ಯೆ ಜಾತ್ರೆ ಆಗಸ್ಟ್ 16ಕ್ಕೆ