ಸುಬೆದಾರ್ ಗುಡ್ಡಮನೆ ಅಪ್ಪಯ್ಯಗೌಡರ ಅವರ ಹುತಾತ್ಮ ದಿನಾಚರಣೆ..
ನಮ್ಮೂರು ನಮ್ಮೋರು ಸಮಾಜ ಸೇವಾ ಟ್ರಸ್ಟ್ ವತಿಯಿಂದ ನಗರದ ಜಲ ದರ್ಶಿನಿ ಅತಿಥಿ ಗೃಹದಲ್ಲಿ ಇಂದು 1857 ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ ಎಂದು ಕರೆಯಲ್ಪಡುವ ಅಮರಸೂಳ್ಯ ದಂಗೆಯ ರುವಾರಿ ಹುತಾತ್ಮ ಸುಬೆದಾರ್ ಗುಡ್ಡಮನೆ ಅಪ್ಪಯ್ಯಗೌಡರ ಅವರ ಹುತಾತ್ಮ ದಿನವನ್ನು ಆಚರಿಸಲಾಯಿತು. ಇತಿಹಾಸವನ್ನು ಸ್ಮರಿಸಿ ಮಾತನಾಡಿದ ಟ್ರಸ್ಟಿನ ಅಧ್ಯಕ್ಷ ಸತೀಶ್ ಗೌಡ ಕನ್ನಡ ರಾಜ್ಯೋತ್ಸವದ ಮುನ್ನ ದಿನವಾದ ಇಂದು ನಾವು ಹುತಾತ್ಮ ಸುಬೇದಾರ್ ಗುಡ್ಡೆಮನೆ ಅಪೇಗೌಡರನ್ನು ನೆನೆಯುತ್ತಿದ್ದೇವೆ ಆಂಗ್ಲರ ಸತ್ತೆಯನ್ನು ಅಮೂಲಾಗ್ರವಾಗಿ ಕಿತ್ತೊಗೆದು ಸ್ವದೇಶವನ್ನು ರಕ್ಷಿಸಲು ಮಹಾ … Continue reading ಸುಬೆದಾರ್ ಗುಡ್ಡಮನೆ ಅಪ್ಪಯ್ಯಗೌಡರ ಅವರ ಹುತಾತ್ಮ ದಿನಾಚರಣೆ..
Copy and paste this URL into your WordPress site to embed
Copy and paste this code into your site to embed