‘ಕಾಂಗ್ರೆಸ್ ಪಕ್ಷಕ್ಕೆ ಜಯವಾಗಲಿ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಜಯವಾಗಲಿ’

Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಗಿಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದು, ಇಲ್ಲಿಂದ ಗದಗ ತೆರಳೋ ಮಾರ್ಗದಲ್ಲಿ, ಅವರ ಅಭಿಮಾನಿಗಳು ಅವರನ್ನ ಭೇಟಿ ಮಾಡಿ, ಹೂವಿನ ಸುರಿಮಳೆ ಸುರಿಸಿದ್ದಾರೆ. ಅಲ್ಲದೇ, ಎಲ್ಲರ ಕೈಯಲ್ಲೂ ಡಿಕೆಶಿ ಮುಂದಿನ ಸಿಎಂ ಎಂಬ ಬೋರ್ಡ್ ಇದ್ದು, ಡಿಕೆ ಮುಂದಿನ ಸಿಎಂ ಎಂಬ ಘೋಷಣೆ ಕೂಡ ಕೂಗಿದ್ದಾರೆ. ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ನಲವಡಿಯಲ್ಲಿ ಅಭಿಮಾನಿಗಳು ಡಿಕೆ ಮುಂದಿನ ಸಿಎಂ ಎಂದು ಹೇಳಿದ್ದು, ಡಿಕೆಶಿಗೆ ಜೆಸಿಬಿ ಮೂಲಕ ಪುಷ್ಪಾರ್ಚನೆ ಮಾಡಿ, ಭರ್ಜರಿ ಸ್ವಾಗತ … Continue reading ‘ಕಾಂಗ್ರೆಸ್ ಪಕ್ಷಕ್ಕೆ ಜಯವಾಗಲಿ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಜಯವಾಗಲಿ’