- Advertisement -
ಹೊಸದಿಲ್ಲಿ: ನಾಯಕ ರೋಹಿತ್ ಶರ್ಮಾ ಕೊರೋನಾ ಸೋಂಕಿಗೆ ಗುರಿಯಾದ ಹಿನ್ನೆಲೆಯಲ್ಲಿ ಕನ್ನಡಿಗ ಮಯಾಂಕ್ ಅಗರ್ವಾಲ್ಗೆ ಸ್ಥಾನ ನೀಡಲಾಗಿದೆ.
ಮೊನ್ನೆ ಲಿಸಿಸ್ಟೆರ್ಶೈರ್ ವಿರುದ್ಧ ನಡೆದ ಅ`Á್ಯಸ ಪಂದ್ಯದ ಮೊದಲ ದಿನ ರೋಹಿತ್ ಶರ್ಮಾ ಅವರನ್ನು ಐಸೋಲೇಷನ್ಗೆ ಒಳಪಡಿಸಲಾಯಿತು. ರ್ಯಾಪಿಡ್ ಆ್ಯಂಟಿಜನ್ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ದೃಢಪಟ್ಟಿತ್ತುಘಿ.
ದ.ಆಫ್ರಿಕಾ ಸರಣಿಗೂ ಮುನ್ನ ಕೆ.ಎಲ್.ರಾಹುಲ್ ಗಾಯಗೊಂಡರು. ಇದೀಗ ನಾಯಕ ರೋಹಿತ್ ಸೋಂಕಿಗೆ ಗುರಿಯಾಗಿದ್ದಾರೆ. ಕನ್ನಡಿಗ ಮಯಾಂಕ್ ಅಗರ್ವಾಲ್ ಆಂಗ್ಲರ ನಾಡಿಗೆ ಪ್ರಯಾಣ ಬೆಳಸಿದ್ದು ಬರ್ಮಿಂಗ್ಹ್ಯಾಮ್ನಲ್ಲಿ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ಬಿಸಿಸಿಐ ಹೇಳಿದೆ.
- Advertisement -