Saturday, June 21, 2025

Latest Posts

ಎಚ್. ಹೊನ್ನಪ್ಪ ನಿಧನಕ್ಕೆ ಸಚಿವ ಅಶ್ವತ್ಥ್ ನಾರಾಯಣ ಸಂತಾಪ

- Advertisement -

Mandya news

ಮಂಡ್ಯ(ಫೆ.15):ವಿಧಾನ ಪರಿಷತ್ ಮಾಜಿ ಸದಸ್ಯ ಎಚ್ ಹೊನ್ನಪ್ಪ ನಿಧನಕ್ಕೆ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಸಂತಾಪ.
1998ರಲ್ಲಿ ಜೆಡಿಎಸ್‍ನಿಂದ ಸ್ಥಳೀಯ ಸಂಸ್ಥೆಗಳ ಮೂಲಕ ವಿಧಾನಪರಿಷತ್ ಗೆ ಆಯ್ಕೆಯಾಗಿದ್ದರು.1998 ರಿಂದ 2004ರ ವರೆಗೆ ಎಂಎಲ್‍ಸಿ ಆಗಿ ಕರ್ತವ್ಯವನ್ನು ನಿರ್ವಹಿಸಿದ್ದರು. ಬಳಿಕ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದ ಮಾಜಿ ಎಂಎಲ್‍ಸಿ ಹೊನ್ನಪ್ಪ ಬಿಜೆಪಿ ಜಿಲ್ಲಾಧ್ಯಕ್ಷರಾಗಿಯೂ ಕರ್ತವ್ಯ ನಿರ್ವಹಿಸಿದ್ದರು. ವಯೋಸಹಜ ಕಾಯಿಲೆಯಿಂದ ಇಂದು ಹೆಚ್.ಹೊನ್ನಪ್ಪ ವಿಧಿವಶರಾಗಿದ್ದಾರೆ. ಇಂಡುವಾಳು ಗ್ರಾಮದ ಏಚ್ ಹೊನ್ನಪ್ಪ ಅವರ ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದರು.

ಭಜರಂಗದಳ ಕಾರ್ಯಕರ್ತರ ಮೇಲೆ ಏಕಾಏಕಿ ಲಾಠಿ ಚಾರ್ಜ್…ಅಷ್ಟಕ್ಕೂ ಏನು ಘಟನೆ?

ಹೊಸಕೋಟೆ ಟಿಕೆಟ್ ಆಕಾಂಕ್ಷಿಯಿಂದ ಸೀರೆ, ಬೆಡ್ ಶಿಟ್ ವಿತರಣೆ !

- Advertisement -

Latest Posts

Don't Miss