ತುಮಕೂರು ಜೀನಿ ಆಹಾರ ಘಟಕಕ್ಕೆ ಸಚಿವ ಚೆಲುವರಾಯಸ್ವಾಮಿ ಭೇಟಿ

Tumakuru News: ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ಯರಗುಂಟಾ ಗ್ರಾಮದಲ್ಲಿರುವ ಪ್ರಸಿದ್ಧ ಸಿರಿಧಾನ್ಯಗಳಿಂದ ತಯಾರಿಸುವ ಜೀನಿ ಆಹಾರ ಘಟಕಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ ನೀಡಿ, ವೀಕ್ಷಣೆ ಮಾಡಿದರು. ಈ ಬಗ್ಗೆ ತಮ್ಮ ಫೇಸ್‌ಬುಕ್ ಖಾತೆ ಮತ್ತು ಟ್ವಿಟರ್‌ ಖಾತೆಯಲ್ಲಿ ಪೋಸ್ಟ್ ಮಾಡಿರುವ ಸಚಿವ ಚೆಲುವರಾಯಸ್ವಾಮಿ,ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ಯರಗುಂಟಾ ಗ್ರಾಮದಲ್ಲಿರುವ ಪ್ರಸಿದ್ಧ ಸಿರಿಧಾನ್ಯಗಳಿಂದ ತಯಾರಿಸುವ ಜೀನಿ ಆಹಾರ ಘಟಕಕ್ಕೆ ಇಂದು ಭೇಟಿ ನೀಡಿ ವಿಕ್ಷಿಸಲಯಿತು. ಸಿರಿಧಾನ್ಯಗಳನ್ನು ಬಳಸಿ ಪೌಷ್ಟಿಕ ಆಹಾರ ಉತ್ಪನ್ನಗಳನ್ನು ತಯಾರಿಸುವ ಕ್ರಮ, … Continue reading ತುಮಕೂರು ಜೀನಿ ಆಹಾರ ಘಟಕಕ್ಕೆ ಸಚಿವ ಚೆಲುವರಾಯಸ್ವಾಮಿ ಭೇಟಿ