ಕೊಲ್ಕತ್ತಾದ ಹೌರಾದಲ್ಲಿ ಸಿಲುಕಿದ್ದ ಕನ್ನಡಿಗರ ರಕ್ಷಣೆ ಸಿಎಂ ಆದೇಶಕ್ಕೆ ಸ್ಪಂದಿಸಿದ ಸಚಿವ ಲಾಡ್
Political News ಬೆಂಗಳೂರು,ಜೂ.03(ಕರ್ನಾಟಕ ವಾರ್ತೆ): ಪ್ಯಾಸೆಂಜರ್ ಮತ್ತು ಗೂಡ್ಸ್ ರೈಲು ಡಿಕ್ಕಿಯಿಂದಾಗಿ ಸಂಚಾರ ಸ್ಥಗಿತಗೊಂಡು ಕೊಲ್ಕತ್ತಾದ ಹೌರಾದಲ್ಲಿ ಸಿಲುಕಿದ್ದ ಕನ್ನಡಿಗರನ್ನು ಕರ್ನಾಟಕಕ್ಕೆ ಕರೆತರಲು ರಾಜ್ಯ ಸರ್ಕಾರ ಅಗತ್ಯ ಕ್ರಮಕೈಗೊಂಡಿದ್ದು,ವಿಶೇಷ ವಿಮಾನದಲ್ಲಿ ಬಂದಿಳಿಯಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಕೊಲ್ಕತ್ತಾ ವಿಮಾನ ನಿಲ್ದಾಣದಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಕರೆತರಲು ಟಿಕೆಟ್ ವ್ಯವಸ್ಥೆ ಮಾಡಿದ್ದಾರೆ. ಭಾನುವಾರ ಬೆಳಿಗ್ಗೆ ಮುಂಜಾನೆ ೪.೧೫ ಕ್ಕೆ ಇಂಡಿಗೋ ವಿಮಾನದಲ್ಲಿ ಹೊರಟು ಬೆಂಗಳೂರು ನಗರಕ್ಕೆ ೬.೫೦ಕ್ಕೆ 32 … Continue reading ಕೊಲ್ಕತ್ತಾದ ಹೌರಾದಲ್ಲಿ ಸಿಲುಕಿದ್ದ ಕನ್ನಡಿಗರ ರಕ್ಷಣೆ ಸಿಎಂ ಆದೇಶಕ್ಕೆ ಸ್ಪಂದಿಸಿದ ಸಚಿವ ಲಾಡ್
Copy and paste this URL into your WordPress site to embed
Copy and paste this code into your site to embed