‘ಯೋಜನೆ ಜಾರಿಯಾಗಲು ವಿಳಂಬವಾಗಬಹುದು. ಆದರೆ ನಾವು ಅಕ್ಕಿ ಕೊಟ್ಟೇ ಕೊಡುತ್ತೇವೆ’

Vijayapura News: ವಿಜಯಪುರ: ವಿಜಯಪುರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ, ಸಚಿವ ಎಂ.ಬಿ.ಪಾಟೀಲ್‌, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೇ ಗೃಹಜ್ಯೋತಿ ಯೋಜನೆ ಬಗ್ಗೆ ಮಾತನಾಡಿದ ಸಚಿವರು, ಕರೆಂಟ್ ಬಿಲ್ ಹೆಚ್ಚಿಗೆ ಮಾಡಿದ್ದು, ನಮ್ಮ ಸರ್ಕಾರವಲ್ಲ. ನಮ್ಮ ಸರ್ಕಾರ ಬರುವುದಕ್ಕೂ ಮುನ್ನವೇ ಕೆಇಆರ್‌ಸಿ ಎಂಬ ಸಂಸ್ಥೆ ಕರೆಂಟ್ ಬಿಲ್ ಹೆಚ್ಚು ಮಾಡಿದೆ. ಈ ಬಗ್ಗೆ ಸಿಎಂ ಮೊದಲೇ ಹೇಳಿದ್ದು, ಈ ಬಿಲ್ ಚೇಂಜ್ ಮಾಡಲು ಆಗುವುದಿಲ್ಲ. ಕಷ್ಟವಿದೆ ಎಂದಿದ್ದಾರೆ. ಆದರೂ ನಾನು ಈ ಬಗ್ಗೆ ಅವರ ಬಳಿ … Continue reading ‘ಯೋಜನೆ ಜಾರಿಯಾಗಲು ವಿಳಂಬವಾಗಬಹುದು. ಆದರೆ ನಾವು ಅಕ್ಕಿ ಕೊಟ್ಟೇ ಕೊಡುತ್ತೇವೆ’