ತ್ವರಿತಗತಿಯಲ್ಲಿ ರಸ್ತೆ ಕಾಮಗಾರಿಗಳು ಪೂರ್ಣಗೊಳಿಸಿ: ಸಚಿವ ಡಾ.ನಾರಾಯಣಗೌಡ

ಮಂಡ್ಯ, ನ.10: ಕೆಆರ್ ಪೇಟೆ ತಾಲೂಕಿನಲ್ಲಿ ಒಂದು ತಿಂಗಳೊಳಗೆ ಎಲ್ಲಾ ರಸ್ತೆಗಳ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಅಧಿಕಾರಿಗಳಿಗೆ ಗುರಿ ನೀಡಿದರು. ಕೆಆರ್ ಪೇಟೆಯಲ್ಲಿ ಇಂದು ತಾಲೂಕು ಮಟ್ಟದ ಕೆಡಿಪಿ ಸಭೆ ನಡೆಯಿತು. ಸ್ಥಳೀಯ ಶಾಸಕರೂ ಆದ ಸಚಿವ ಡಾ.ನಾರಾಯಣಗೌಡ ಅವರ ನೇತೃತ್ವದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಲೋಕೋಪಯೋಗಿ ಇಲಾಖೆ, ಗ್ರಾಮೀಣಾಭಿವೃದ್ಧಿ, ಗ್ರಾಮ ಪಂಚಾಯತ್, ನರೇಗಾ ಯೋಜನೆ ಸಣ್ಣ ನೀರಾವರಿ ಸೇರಿದಂತೆ ಹಲವು ಇಲಾಖೆಗಳಿಗೆ ಸಂಬಂಧಿಸಿದಂತೆ … Continue reading ತ್ವರಿತಗತಿಯಲ್ಲಿ ರಸ್ತೆ ಕಾಮಗಾರಿಗಳು ಪೂರ್ಣಗೊಳಿಸಿ: ಸಚಿವ ಡಾ.ನಾರಾಯಣಗೌಡ