ಯೂಸ್ ಲೆಸ್ ಫೆಲೋ ಇದೆಲ್ಲಾ ಇಟ್ಕೊಬೇಡ: ನಗರಸಭೆ ಆಯುಕ್ತರ ವಿರುದ್ಧ ಸಚಿವ ರಾಜಣ್ಣ ಗರಂ

Hassan News: ಹಾಸನ : ಸಭೆಗೆ ತಡವಾಗಿ ಬಂದ ನಗರಸಭೆ ಆಯುಕ್ತರಿಗೆ ಸಚಿವರು ಕ್ಲಾಸ್ ತೆಗೆದುಕೊಂಡ ಘಟನೆ Hassanದಲ್ಲಿ ನಡೆದಿದೆ. ಹಾಸನದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಆಯೋಜನೆಗೊಂಡಿದ್ದ ಕೆಂಪೇಗೌಡ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆ ನಡೆಸಲಾಗಿತ್ತು. ಈ ಸಭೆಗೆ ನಗರಸಭೆ ಆಯುಕ್ತರು ತಡವಾಗಿ ಬಂದರು. ಈ ವೇಳೆ ಮಿನಿಸ್ಟರ್ ರಾಜಣ್ಣ, ಅವರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಕಾರ್ಯಕ್ರಮದ ವೇಳೆ ಸ್ವಚ್ಛತೆ ಕಾಪಾಡಬೇಕು ನಗರಸಭೆ ಆಯುಕ್ತರು ಎಲ್ಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಪ್ರಶ್ನಿಸಿದ್ದಾರೆ. ಈ ವೇಳೆ … Continue reading ಯೂಸ್ ಲೆಸ್ ಫೆಲೋ ಇದೆಲ್ಲಾ ಇಟ್ಕೊಬೇಡ: ನಗರಸಭೆ ಆಯುಕ್ತರ ವಿರುದ್ಧ ಸಚಿವ ರಾಜಣ್ಣ ಗರಂ