ಮೂವರು ಅನಾಥ ಹೆಣ್ಣು ಮಕ್ಕಳ ಶಿಕ್ಷಣದ ವೆಚ್ಚ ಭರಿಸುವುದಾಗಿ ಭರವಸೆ ನೀಡಿದ ಸಚಿವ ಸಂತೋಷ್ ಲಾಡ್
Dharwad News: ಧಾರವಾಡ: ಅಳ್ನಾವರ ತಾಲೂಕಿನ ಬೆಣಚಿ ಗ್ರಾಮ ಪಂಚಾಯಿತಿಯಲ್ಲಿ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ ಭಾಗವಹಿಸಿದ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಅನಾಥ ಮೂವರು ಮಕ್ಕಳ ವಿದ್ಯಾಭ್ಯಾಸದ ಖರ್ಚುವೆಚ್ಚ ನೀಡುವುದಾಗಿ ಭರವಸೆ ನೀಡಿದರು. ಕ್ಷೇತ್ರ ಪ್ರವಾಸದಲ್ಲಿರುವ ಸಚಿವ ಲಾಡ್ ಅವರು ಇಂದು ಬೆಣಚಿಯಲ್ಲಿ ಅಹವಾಲು ಸ್ವೀಕರಿಸಲು ಆಗಮಿಸಿದ್ದರು. ಈ ವೇಳೆ ಮೂವರು ಮಕ್ಕಳು ತಂದೆ ತಾಯಿ ಇಲ್ಲದೆ, ತೊಂದರೆಯಲ್ಲಿರುವುದನ್ನು ಸಾರ್ವಜನಿಕರೊಬ್ಬರು ಸಚಿವರ ಗಮನಕ್ಕೆ ತಂದರು. ಆಗ ಪ್ರತಿಕ್ರಿಯಿಸಿದ ಸಚಿವರು ಮಕ್ಕಳ … Continue reading ಮೂವರು ಅನಾಥ ಹೆಣ್ಣು ಮಕ್ಕಳ ಶಿಕ್ಷಣದ ವೆಚ್ಚ ಭರಿಸುವುದಾಗಿ ಭರವಸೆ ನೀಡಿದ ಸಚಿವ ಸಂತೋಷ್ ಲಾಡ್
Copy and paste this URL into your WordPress site to embed
Copy and paste this code into your site to embed