‘ಇದು ಪೊಲಿಟಿಕಲ್ ಗಿಮಿಕ್, ರಾಜಕೀಯಕ್ಕೋಸ್ಕರ ಅಲ್ಲ’

ಹಾಸನ: ಹಾಸನಕ್ಕೆ ಭೇಟಿ ನೀಡಿದ ಸಚಿವ ಶ್ರೀರಾಮುಲು, ಹಾಸನಾಂಬೆಯ ದರ್ಶನ ಮಾಡಿದರು. ಇದಾದ ಬಳಿಕ ಮೀಸಲಾತಿ ಹೆಚ್ಚಳ ಚುನಾವಣೆ ಗಿಮಿಕ್ ಎಂಬ ವಿರೋಧ ಪಕ್ಷದ ನಾಯಕರ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದು, ಅನೇಕ ದಶಕಗಳಿಂದ ಮೀಸಲಾತಿ ಜಾಸ್ತಿ ಆಗಬೇಕು ಅಂತ ಹೋರಾಟ ನಡೆಯುತ್ತಿತ್ತು. ಎಸ್ಸಿ ಜನಾಂಗಕ್ಕೆ ಜನಸಂಖ್ಯೆ ಆಧಾರದಲ್ಲಿ ಮೀಸಲಾತಿ ಕೊಡಬೇಕಿತ್ತು. ಅನೇಕ ಸರ್ಕಾರಗಳು ಬಂದು, ಹೋದವು. ಸರ್ಕಾರಗಳು ಬಂದಂತಹ ಸಮಯದಲ್ಲಿ ಮೀಸಲಾತಿ ಜಾಸ್ತಿ ಮಾಡಬೇಕು ಅಂತ ಈ ಶ್ರೀರಾಮುಲು ಕೂಡ ಒತ್ತಾಯಿಸಿದ್ದ. ನಾನು ಅನೇಕ ಭಾರಿ … Continue reading ‘ಇದು ಪೊಲಿಟಿಕಲ್ ಗಿಮಿಕ್, ರಾಜಕೀಯಕ್ಕೋಸ್ಕರ ಅಲ್ಲ’