‘ರಮೇಶ್ ಜಾರಕಿಹೋಳಿ ಅವರು ಬಿಜೆಪಿ ಪಕ್ಷದಲ್ಲಿ ಬಹಳ ಆಳವಾಗಿ ಕೆಲಸ ಮಾಡುತ್ತಾರೆ’

ಹಾಸನ : ಸೈಲೆಂಟ್ ಸುನೀಲ್ ಜೊತೆ ವೇದಿಕೆ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಮಾತನಾಡಿದ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಕೆ.ಸುಧಾಕರ್, ಅಶ್ವತ್ಥ್ ನಾರಾಯಣ್ ಅವರು ಫಿಲಾಸಫಿಕಲ್ ಆಗಿ ಹೇಳಿದ್ದಾರೆ. ಒಬ್ಭ ವ್ಯಕ್ತಿ ತಪ್ಪು ಮಾಡಿ ಶಿಕ್ಷೆ ಆದ ಮೇಲೆ ಆ ತಪ್ಪನ್ನು ತಿದ್ದಿಕೊಳ್ಳಲು ಅವಕಾಶವಿದೆ ಅಂತ ಹೇಳಿದ್ದಾರೆ. ನಾನೇ ಆ ವಿಚಾರಕ್ಕೆ ಮೊದಲು ರಿಯಾಕ್ಷನ್ ಕೊಟ್ಟಿದ್ದು. ನಮ್ಮ ಪಕ್ಷ ಅಂತಹ ರೌಡಿಶೀಟರ್, ಕ್ರಿಮಿನಲ್ ಹಿನ್ನಲೆಯಲ್ಲಿ ಇರುವವರನ್ನು ಸೇರಿಸುವಂತಹ ಪ್ರಶ್ನೆಯೇ ಇಲ್ಲ ಎಂದು ನಮ್ಮ‌ … Continue reading ‘ರಮೇಶ್ ಜಾರಕಿಹೋಳಿ ಅವರು ಬಿಜೆಪಿ ಪಕ್ಷದಲ್ಲಿ ಬಹಳ ಆಳವಾಗಿ ಕೆಲಸ ಮಾಡುತ್ತಾರೆ’