ಕೆರೆಯಲ್ಲಿ ಮುಳುಗಿದ ವ್ಯಕ್ತಿ ಕುಟುಂಬಕ್ಕೆ ಸಾಂತ್ವನ ,ಪರಿಹಾರ ಭರವಸೆ ನೀಡಿದ ಶಾಸಕ ಬಿ.ವೈ.ವಿಜಯೇಂದ್ರ
Shivamogga News: ಶಿಕಾರಿಪುರ ತಾಲೂಕಿನ ಗಾಂಧಿನಗರ ಗ್ರಾಮದ ಮನ್ಸೂರ್ ಸಾಬ್ ಬಿನ್ ಅಲಿ ಚಂದ್ ಸಾಬ್ ಅವರು ಕೊಪ್ಪದ ಕೆರೆಯಲ್ಲಿ ಮುಳುಗಿ ಆಕಸ್ಮಿಕವಾಗಿ ಮೃತಪಟ್ಟಿದ್ದು, ಮೃತದೇಹ ಪತ್ತೆಗೆ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ಸ್ಥಳಕ್ಕೆ ಭೇಟಿ ನೀಡಿ ಶಾಸಕ BY Vijayendra ಪರಿಶೀಲನೆ ನಡೆಸಿದ್ರು. ಈ ವೇಳೆ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಸೂಕ್ತ ಪರಿಹಾರ ಕೊಡಿಸುವ ಭರವಸೆ ನೀಡಿದ ಶಾಸಕ ವಿಜಯೇಂದ್ರಗೆ ಸ್ಥಳೀಯ ಮುಖಂಡರು, ಗ್ರಾಮಸ್ಥರು ಸಾಥ್ ನೀಡಿದ್ರು.. ಕರ್ನಾಟಕ … Continue reading ಕೆರೆಯಲ್ಲಿ ಮುಳುಗಿದ ವ್ಯಕ್ತಿ ಕುಟುಂಬಕ್ಕೆ ಸಾಂತ್ವನ ,ಪರಿಹಾರ ಭರವಸೆ ನೀಡಿದ ಶಾಸಕ ಬಿ.ವೈ.ವಿಜಯೇಂದ್ರ
Copy and paste this URL into your WordPress site to embed
Copy and paste this code into your site to embed