ಬಿಜೆಪಿ ರಾಜ್ಯಾಧ್ಯಕ್ಷ ರೇಸ್ ನಲ್ಲಿ ವಿಜಯೇಂದ್ರ ಇರುವ ವಿಚಾರದ ಬಗ್ಗೆ ವಿಜಯೇಂದ್ರ ಹೇಳಿದ್ದಿಷ್ಟು..

Hassan News: ಹಾಸನ: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕ ಆಯ್ಕೆ ವಿಚಾರದ ಬಗ್ಗೆ ಹಾಸನದಲ್ಲಿ ಮಾತನಾಡಿದ ಬಿ.ವೈ.ವಿಜಯೇಂದ್ರ, ವಿರೋಧ ಪಕ್ಷದ ನಾಯಕರನ್ನ ಯಾರನ್ನ ಮಾಡಬೇಕು ಅಂತಾ ಮೊನ್ನೆ ಶಾಸಕರ ಸಭೆಯನ್ನು ಪಕ್ಷದ ಅಧ್ಯಕ್ಷರು, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಅರುಣ್ ಸಿಂಗ್ ಅವರು ಅಭಿಪ್ರಾಯವನ್ನ ತೆಗೆದುಕೊಂಡಿದ್ದಾರೆ. ಒಂದೆರಡು ದಿನಗಳಲ್ಲಿ ತೀರ್ಮಾನ‌‌ ಮಾಡಿ ಘೋಷಣೆ‌ ಮಾಡ್ತಾರೆ ಅನ್ನೋ ವಿಶ್ವಾಸ ನಮಗಿದೆ ಎಂದು ಹೇಳಿದರು.. ಬಿಜೆಪಿ ರಾಜ್ಯಾಧ್ಯಕ್ಷ ರೇಸ್ ನಲ್ಲಿ ವಿಜಯೇಂದ್ರ ಇರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ … Continue reading ಬಿಜೆಪಿ ರಾಜ್ಯಾಧ್ಯಕ್ಷ ರೇಸ್ ನಲ್ಲಿ ವಿಜಯೇಂದ್ರ ಇರುವ ವಿಚಾರದ ಬಗ್ಗೆ ವಿಜಯೇಂದ್ರ ಹೇಳಿದ್ದಿಷ್ಟು..