ಬೆಳಗಾವಿಯಲ್ಲಿ ಧಾರವಾಡ ಕೆಡಿಪಿ ಸಭೆ ನಡೆಸಿದ ಶಾಸಕ ವಿನಯ್ ಕುಲಕರ್ಣಿ..
Dharwad and Belagavi News: ಧಾರವಾಡ ಕೆಡಿಪಿ ಸಭೆಯನ್ನು ಬೆಳಗಾವಿಯಲ್ಲಿ ಮಾಡಲಾಗಿದ್ದು, ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳೆಲ್ಲ, ಸಭೆಗೆ ಹಾಜರಾಗಿದ್ದರು. ಜಿಲ್ಲೆ ಬಿಟ್ಟು ಜಿಲ್ಲೆಯಲ್ಲಿ ಕೆಡಿಪಿ ಸಭೆ ನಡೆಸಲಾಗುತ್ತಿದ್ದು, ಧಾರವಾಡ ಗ್ರಾಮೀಣ ಕ್ಷೇತ್ರದ ಕೆಡಿಪಿ ಸಭೆಯನ್ನು, ಶಾಸಕ ವಿನಯ ಕುಲಕರ್ಣಿ, ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ನಡೆಸಿದ್ದಾರೆ. ವಿನಯ್ ಕುಲಕರ್ಣಿಗೆ ಜಿಲ್ಲೆಗೆ ಪ್ರವೇಶ ನಿರ್ಬಂಧಿಸಲಾಗಿದ್ದು, ಸದ್ಯ ಕಿತ್ತೂರಿನಲ್ಲಿ ಮನೆ ಮಾಡಿದ್ದಾರೆ. ಈ ಹಿನ್ನೆಲೆ ತಾನಿದ್ದಲ್ಲಿ, ಅಧಿಕಾರಿಗಳನ್ನು ಕರೆಸಿಕೊಂಡು ಕುಲಕರ್ಣಿ, ಕಿತ್ತೂರಿನ ಡೊಂಬರಕೊಪ್ಪ ಐಬಿದಲ್ಲಿ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಜಿಲ್ಲಾಧಿಕಾರಿ ಗುರುದತ್ತ … Continue reading ಬೆಳಗಾವಿಯಲ್ಲಿ ಧಾರವಾಡ ಕೆಡಿಪಿ ಸಭೆ ನಡೆಸಿದ ಶಾಸಕ ವಿನಯ್ ಕುಲಕರ್ಣಿ..
Copy and paste this URL into your WordPress site to embed
Copy and paste this code into your site to embed