ತಮಿಳುನಾಡಿನಿಂದ ಮೋದಿ ಸ್ಪರ್ಧೆ..! ಅಣ್ಣಾಮಲೈ ಹೇಳಿದ್ದೇನು..!
Tamilnadu News: ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನಿಂದ ಕಣಕ್ಕಿಳಿಯಲಿದ್ದಾರೆ ಎಂಬ ವದಂತಿ ಹರಿದಾಡುತ್ತಿದೆ. ಆದರೆ, ಈ ವಿಚಾರವಾಗಿ ಬಿಜೆಪಿಯಿಂದ ಈವರೆಗೆ ಅಧಿಕೃತ ಹೇಳಿಕೆ ಬಿಡುಗಡೆಯಾಗಿಲ್ಲ. ಮೋದಿ ಅವರನ್ನು ತಮಿಳುನಾಡಿನ ಜನತೆಗೆ ಇಲ್ಲಿನವರೇ ಎಂಬುದಾಗಿ ಪರಿಗಣಿಸಿದ್ದಾರೆ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ತಮಿಳುನಾಡಿನ ರಾಮನಾಥಪುರಂ ಕ್ಷೇತ್ರದಿಂದ ಮೋದಿ ಸ್ರ್ಧಿಸಲಿದ್ದಾರೆ ಎಂಬ ಊಹಾಪೋಹ ಇತ್ತೀಚೆಗೆ ಹರಿದಾಡಿತ್ತು. ಇದರ ರ್ಥ ಮೋದಿಯವರು ಪ್ರಾದೇಶಿಕ ಅಡೆತಡೆಗಳನ್ನು ಮೀರಿದ ನಾಯಕ … Continue reading ತಮಿಳುನಾಡಿನಿಂದ ಮೋದಿ ಸ್ಪರ್ಧೆ..! ಅಣ್ಣಾಮಲೈ ಹೇಳಿದ್ದೇನು..!
Copy and paste this URL into your WordPress site to embed
Copy and paste this code into your site to embed