ಪ್ರಧಾನಿ ಮೋದಿ ಆಗಮನಕ್ಕೆ ಮಂಗಳೂರಿನಲ್ಲಿ ನಡೆಯುತ್ತಿದೆ ಭರದ ಸಿದ್ಧತೆ..!

Manglore News: ಸೆಪ್ಟೆಂಬರ್ 2ರಂದು ಮಂಗಳೂರಿಗೆ  ಮೋದಿಯವರು  ಆಗಮಿಸಲಿದ್ದಾರೆ ಎನ್ನುವ ನಿಟ್ಟಿನಲ್ಲಿ ಮಂಗಳೂರು ಫುಲ್  ರೆಡಿಯಾಗುತ್ತಿದೆ. ರಸ್ತೆ ಡಾಮಾರೀಕರಣ ಚುರುಕುಗೊಂಡಿದ್ದು ಮಾತ್ರವಲ್ಲದೆ ಸಭೆ ನಡೆಸಿ ಜವಾಬ್ದಾರಿ ಹಂಚಿಕೆಯಾಗಿ ಯಾವುದೇ ಲೋಪವಾಗದಂತೆ ತಯಾರಿ ಪ್ರಕ್ರಿಯೆ ಭರದಿಂದ ನಡೆಯುತ್ತಿದೆ. ಪ್ರಧಾನಿ ಮೋದಿ ಅವರು ಮಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳ ಸರಣಿ ಸಭೆ ನಡೆಸಲಾಗುತ್ತಿದ್ದು, ಈಗಾಗಲೇ ಸಂಸದ ನಳಿನ್‌ ಕುಮಾರ್‌ ನೇತೃತ್ವದಲ್ಲಿ ಪೂರ್ವಸಿದ್ಧತಾ ಸಭೆ ಸೋಮವಾರ ನಡೆಸಲಾಗಿದೆ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಅವರು ಭದ್ರತೆ ಸೇರಿದಂತೆ ಪೂರಕ ಸಿದ್ಧತೆಗಳ ಸಭೆ ನಡೆಸತೊಡಗಿದ್ದಾರೆ. ಸಮಾವೇಶ … Continue reading ಪ್ರಧಾನಿ ಮೋದಿ ಆಗಮನಕ್ಕೆ ಮಂಗಳೂರಿನಲ್ಲಿ ನಡೆಯುತ್ತಿದೆ ಭರದ ಸಿದ್ಧತೆ..!