ಮೋದಿ‌ ಸ್ವರ್ಗ ತೋರಿಸುತ್ತೇನೆ ಎಂದು ನರಕ ತೋರಿಸಿದ್ದಾರೆ: ಕಾಂಗ್ರೆಸ್ ನಾಯಕ ಸಲೀಂ ಅಹ್ಮದ್

Dharwad News: ಧಾರವಾಡ : ಇಂದು ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ನಾಮಪತ್ರ ಸಲ್ಲಿಕೆ ಮಾಡಿದ್ದು, ಈ ವೇಳೆ ಕಾಂಗ್ರೆಸ್ ನಾಯಕ ಸಲೀಂ ಅಹ್ಮದ್ ಕೂಡ ಉಪಸ್ಥಿತರಿದ್ದರು. ಈ ವೇಳೆ ಮಾತನಾಡಿದ ಸಲೀಂ ಅಹ್ಮದ್, ಕ್ಷೇತ್ರದಲ್ಲಿ ವಿನೋದ ಅಸೂಟಿ ಹೆಚ್ಚಿನ ಮತಗಳಿಂದ ಜಯ ಸಾಧಿಸುತ್ತಾರೆ. ಬಿಜೆಪಿ ಅವರು ಮತ ಕೇಳುವ ನೈತಿಕತೆಯ ಕಳೆದುಕೊಂಡಿದ್ದಾರೆ. ಸುಳ್ಳು ಹೇಳಿ ಅಧಿಕಾರಕ್ಕೆ‌ ಬರುತ್ತಾರೆ, ಬೆಲೆ ಏರಿಕೆ ,ರೈತರ ಪರವಾಗಿ ಕೆಲಸ ಮಾಡಲಿಲ್ಲ. ಮೋದಿ‌ ಸ್ವರ್ಗ ತೋರಿಸುತ್ತೆನೆ ಎಂದು ನರಕ ತೋರಿಸಿದ್ದಾರೆ. ಕಾಂಗ್ರೆಸ್ … Continue reading ಮೋದಿ‌ ಸ್ವರ್ಗ ತೋರಿಸುತ್ತೇನೆ ಎಂದು ನರಕ ತೋರಿಸಿದ್ದಾರೆ: ಕಾಂಗ್ರೆಸ್ ನಾಯಕ ಸಲೀಂ ಅಹ್ಮದ್