ಮೋದಿ ಆಗಮನಕ್ಕೆ ಹೆಚ್‌ಡಿಕೆ ವ್ಯಂಗ್ಯ..!

political news:

ನಾಳೆ ಕಲ್ಯಾಣ ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿಯನ್ನ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವ್ಯಂಗ್ಯ ಮಾಡಿದ್ದಾರೆ. ಒಂದೇ ತಿಂಗಳಿನಲ್ಲಿ 25 ರೈತರು ಆತ್ಮಹತ್ಯೆ ಮಾಡಿಕೊಂಡರು. ಆಗ ಪ್ರಧಾನಿ ನರೇಂದ್ರ ಮೋದಿ ಬಂದು ಮೃತ ರೈತರ ಕುಟುಂಬಕ್ಕೆ ಒಂದು ಸಾಂತ್ವಾನ ನೀಡಲಿಲ್ಲ. ಈಗ ಚುನಾವಣೆ ಹತ್ತಿರ ಆಗ್ತಿದ್ದಂತೆ ಪ್ರಧಾನಿ ಮೋದಿ ರಾಜ್ಯದ ಮೇಲೆ ಒಲವು ಶುರುವಾಗಿದೆ. ಇವರೆಲ್ಲ ಕೇವಲ ಚುನಾವಣೆಗಾಗಿ ರಾಜ್ಯ ಪ್ರವಾಸ ಮಾಡ್ತಿದ್ದಾರೆ, ಜನ ಪರ , ರೈತರ ಪರ ಬಿಜೆಪಿ ಸರ್ಕಾರ ಯಾವುದೇ ಅಭಿಮಾನ ಇಲ್ಲ, ಎಂದು ಪ್ರಧಾನಿ ಮೋದಿ ಭೇಟಿಯನ್ನ ಹೆಚ್ಡಿಕೆ ವ್ಯಂಗ್ಯವಾಡಿದ್ದಾರೆ.

ಮೂರು ರಾಜ್ಯಗಳ ಚುನಾವಣೆಗೆ ಡೇಟ್ ಫಿಕ್ಸ್!

ನಾನೇನು ಅಲೆಮಾರಿ ಅಲ್ಲ- ಬಿಜೆಪಿಗೆ ಸಿದ್ದರಾಮಯ್ಯ ಟಾಂಗ್

ಶಾಸಕ ಸ್ಥಾನ ಮಾರಿಕೊಂಡಿದ್ದಾರೆ ಹಲವು ಶಾಸಕರು.

About The Author