ಮನಕೀ ಬಾತ್ ನಲ್ಲಿ ಸಿರಿಧಾನ್ಯಗಳ ಮಹತ್ವ ಸಾರಿದ ನಮೋ..!
National News: MAN KI BATH ಮನ್ ಕೀ ಬಾತ್ ನ 97 ನೇ ಆವೃತ್ತಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಿರಿಧಾನ್ಯಗಳ ಕುರಿತಾಗಿ ಮಾತುಗಳನ್ನು ಆಡಿದ್ದಾರೆ. ಜೊತೆಗೆ ಪದ್ಮಶ್ರಿ ಪ್ರಶಸ್ತಿ ಪಡೆದ ಅನೇಕರಿಗೆ ಶುಭಾಶಯಗಳನ್ನು ಕೋರಿದ್ದಾರೆ. ಜೊತೆಗೆ ವಾತಾವರಣದ ತ್ಯಾಜ್ಯದ ಕುರಿತಾಗಿಯೂ ಆತಂಕ ಹೊರ ಹಾಕಿದ್ದಾರೆ. ಸಿರಿಧಾನ್ಯಗಳ ಕುರಿತಾಗಿ ಮಾತನಾಡಿದ ನಮೋ ಅಂತರಾಷ್ಟ್ರೀಯ ಯೋಗ ದಿನ ಮತ್ತು ಅಂತರಾಷ್ಟ್ರೀಯ ಸಿರಿಧಾನ್ಯ ದಿನಗಳನ್ನು ವಿಶ್ವಸಂಸ್ಥೆ ಘೋಷಿಸಿದೆ ಎಂಬುವುದಾಗಿ ಹೇಳಿದ್ದಾರೆ.ಹಾಗೆಯೇ ರಾಗಿ ಎಂಬುವುದು ಉತ್ತಮ ಆಹಾರ ಧಾನ್ಯ ಎಂಬುವುದಾಗಿಯೂ ತಿಳಿಸಿದ್ದಾರೆ.ಜೊತೆಗೆ … Continue reading ಮನಕೀ ಬಾತ್ ನಲ್ಲಿ ಸಿರಿಧಾನ್ಯಗಳ ಮಹತ್ವ ಸಾರಿದ ನಮೋ..!
Copy and paste this URL into your WordPress site to embed
Copy and paste this code into your site to embed