ಕರ್ನಾಟಕ ಡಬಲ್ ಇಂಜಿನ್ ಶಕ್ತಿಯಲ್ಲಿ ನಡೆಯುತ್ತಿದೆ : ಪ್ರಧಾನಿ ಮೋದಿ

ಬೆಂಗಳೂರು: ಕರ್ನಾಟಕ ಡಬಲ್ ಇಂಜಿನ್ ಶಕ್ತಿಯಲ್ಲಿ ನಡೆಯುತ್ತಿದೆ. ಭಾರತ ಇನ್ನು ಕುಂಟುವುದಿಲ್ಲ, ವೇಗವಾಗಿ ಓಡುತ್ತದೆ. ಬೆಂಗಳೂರಿನ ಕನಸನ್ನು ನಮ್ಮ ಸರ್ಕಾರ ನನಸು ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕೇಂಪೆಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಟ್ವೀಟ್ ಮೂಲಕ ಪ್ರಧಾನಿ ಮೋದಿಗೆ ಪ್ರಶ್ನೆಗಳ ಸುರಿಮಳೆಗೈದ ಸಿದ್ಧರಾಮಯ್ಯ ಕರ್ನಾಟಕದ ಜನತೆಗೆ ಕೋಟಿ ನಮಸ್ಕಾರಗಳು ಎಂದು ಪ್ರಧಾನಿ ಮೋದಿ ಕನ್ನಡದಲ್ಲಿ ಭಾಷಣ ಶುರುಮಾಡಿದರು. ಕರ್ನಾಟಕದಿಂದ ದೇಶಕ್ಕೆ ಅನೇಕ ಕೊಡುಗೆ ಸಿಕ್ಕಿದೆ. ಕನ್ನಡ ನೆಲದ ಸಾಧಕರನ್ನು ಗೌರವಿಸುವುದು ನಮ್ಮ ಕರ್ತವ್ಯ. ನಾಡಪ್ರಭು … Continue reading ಕರ್ನಾಟಕ ಡಬಲ್ ಇಂಜಿನ್ ಶಕ್ತಿಯಲ್ಲಿ ನಡೆಯುತ್ತಿದೆ : ಪ್ರಧಾನಿ ಮೋದಿ