‘ರಾಮ ಪ್ರಾಣಪ್ರತಿಷ್ಠಾಪನೆ ಪೂಜೆ ಮೋದಿ ಮಾಡಿದ್ದು ತಪ್ಪು. ಬ್ರಾಹ್ಮಣರೇ ಪೂಜೆ ಮಾಡಬೇಕಲ್ವಾ?’

Dharwad News: ಧಾರವಾಡ : ಧಾರವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಸಂತೋಷ್ ಲಾಡ್, ರಾಷ್ಟ್ರಪತಿ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿಎಂ ಬಾಯತಪ್ಪಿ ಮಾತನಾಡಿದ್ದಾರೆ. ಉದ್ದೇಶಪೂರ್ವಕವಾಗಿ ಹೇಳಿದ ಮಾತು ಅದಲ್ಲ. ಆದರೆ ಅದರ ಹಿಂದೆ ಅವರು ಹೇಳಿದ ವಿಷಯವನ್ನೂ ನೋಡಬೇಕಲ್ವಾ? ಮಹತ್ವದ ವಿಷಯ ಹೇಳಿದ್ರಲ್ವಾ ಅವರು. ಸಂಸತ್ ಉದ್ಘಾಟನೆಗೆ ರಾಷ್ಟ್ರಪತಿಗಳನ್ನು ಕರೆದಿಲ್ಲ. ಅವರೊಬ್ಬರ ವಿಧವೆ ಹೆಣ್ಣುಮಗಳು. ಬುಡಕಟ್ಟು ಸಮಾಜದವರು. ಅದೇ ಕಾರಣಕ್ಕೆ ಅವರನ್ನು ಸಂಸತ್ ಉದ್ಘಾಟನೆಗೆ ಕರೆದಿಲ್ಲ ಎಂದು ಸಂತೋಷ್ ಲಾಡ್ ಹೇಳಿದ್ದಾರೆ. ರಾಮ ಪ್ರಾಣಪ್ರತಿಷ್ಠಾಪನೆ … Continue reading ‘ರಾಮ ಪ್ರಾಣಪ್ರತಿಷ್ಠಾಪನೆ ಪೂಜೆ ಮೋದಿ ಮಾಡಿದ್ದು ತಪ್ಪು. ಬ್ರಾಹ್ಮಣರೇ ಪೂಜೆ ಮಾಡಬೇಕಲ್ವಾ?’