Sudharshan Moodabidire : ಸುದರ್ಶನ್ ಮೂಡುಬಿದಿರೆ ನೇತೃತ್ವದಲ್ಲಿ ಟಿಫಿನ್ ಬೈಠಕ್
Manglore News: ಕರಾವಳಿಯಲ್ಲಿ ಇಂದು ಬಿಜೆಪಿ ನಾಯಕರ ಟಿಫಿನ್ ಬೈಠಕ್ ಕಾರ್ಯಕ್ರಮ ನಡೆಯಿತು. ಅನೇಕ ಚರ್ಚಾ ವಿಚಾರದ ಸಲುವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಬಿಜೆಪಿ ಪುತ್ತೂರು ನಗರ ಹಾಗೂ ಗ್ರಾಮಾಂತರ ಮಂಡಲಗಳ ಪ್ರಮುಖರ ಜತೆ ಬಿಜೆಪಿ ರಾಜ್ಯಾಧ್ಯಕ್ಷರು, ಸಂಸದರು ಶ್ರೀ ನಳಿನ್ ಕುಮಾರ್ ಕಟೀಲ್ ರವರ ಹಾಗು ಜಿಲ್ಲಾಧ್ಯಕ್ಷರು ಸುದರ್ಶನ ಎಂ.ರವರ ಉಪಸ್ಥಿತಿಯಲ್ಲಿ “ಟಿಫಿನ್ ಬೈಠಕ್” ನಡೆಯಿತು. ಈ ಸಂದರ್ಭ ಪ್ರಮುಖರಾದ ಸಂಜೀವ ಮಠಂದೂರು, ಗೋಪಾಲಕೃಷ್ಣ ಹೇರಳೆ, ಬುಡಿಯಾರು ರಾಧಾಕೃಷ್ಣ ರೈ, ರಾಮದಾಸ್ ಬಂಟ್ವಾಳ, ಚನಿಲ ತಿಮ್ಮಪ್ಪ … Continue reading Sudharshan Moodabidire : ಸುದರ್ಶನ್ ಮೂಡುಬಿದಿರೆ ನೇತೃತ್ವದಲ್ಲಿ ಟಿಫಿನ್ ಬೈಠಕ್
Copy and paste this URL into your WordPress site to embed
Copy and paste this code into your site to embed