Saturday, July 27, 2024

Latest Posts

ಅಂಜಲಿ ಅಂಬಿಗೇರ ಮನೆಗೆ ಮೂಜಗು ಸ್ವಾಮೀಜಿ, ಶಾಸಕ ಟೆಂಗಿನಕಾಯಿ ಭೇಟಿ

- Advertisement -

Hubli News: ಹುಬ್ಬಳ್ಳಿ: ನಿನ್ನೆ ಧಾರುಣವಾಗಿ ಕೊಲೆಯಾದ ಅಂಜಲಿ ಅಂಬಿಗೇರ ಅವರ ಮನೆಗೆ ಮೂರುಸಾವಿರ ಮಠದ ಸ್ವಾಮಿಜಿ, ರುದ್ರಾಕ್ಷಿಮಠದ ಸ್ವಾಮೀಜಿ ಹಾಗೂ ಶಾಸಕ ಮಹೇಶ ಟೆಂಗಿನಕಾಯಿ ಭೇಟಿ ನೀಡಿ ಸಾಂತ್ವನ ಹೇಳಿದರು.

ವೀರಾಪೂರ ಓಣಿಯಲ್ಲಿರುವ ಅಂಜಲಿ ಅಂಬಿಗೇರ ಅವರ ನಿವಾಸಕ್ಕೆ ಭೇಟಿ ನೀಡಿದ್ದು, ಕುಟುಂಬಸ್ಥರಿಗೆ ಧೈರ್ಯ ಹೇಳಿದರು. ಕುಟುಂಬಸ್ಥರ ಜೊತೆಗೆ ಸಮಾಲೋಚನೆ ನಡೆಸಿದರು.

Anjali Case: ಮೊದಲೇ ದೂರು ನೀಡಿದ್ದರೂ ನಿರ್ಲಕ್ಷಿಸಿದ್ದ ಆರೋಪ: ಹುಬ್ಬಳ್ಳಿ ಇನ್ಸ್‌ಪೆಕ್ಟರ್, ಮಹಿಳಾ ಪೇದೆ ಅಮಾನತು

ಕಾಲಘಟ್ಟವನ್ನೂ ಮೀರಿದ ಒಂದು ಅಪ್ರತಿಮ ಪ್ರೇಮ ಕಥೆ “A” ಚಿತ್ರ ಎನ್ನುತ್ತಾರೆ ನಾಯಕಿ ಚಾಂದಿನಿ .

ನೀವು ಪಾಕಿಸ್ತಾನದಲ್ಲಿದ್ದರೆ ನಾನು ನಿಮ್ಮನ್ನು ಕಿಡ್ನ್ಯಾಪ್ ಮಾಡುತ್ತಿದ್ದೆ: ಪಾಕ್ ಕ್ಯಾಬ್ ಡ್ರೈವರ್ ಮಾತು ವೈರಲ್

- Advertisement -

Latest Posts

Don't Miss