‘ಅಲ್ಲಿ ಸಲ್ಲದವರು ಎಲ್ಲಿಯೂ ಸಲ್ಲುವುದಿಲ್ಲ ಎಂಬಂತೆ ಸಿದ್ದರಾಮಯ್ಯ ಪರಿಸ್ಥಿತಿ ಆಗಿದೆ‌’

ಕೋಲಾರ: ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆ ವಿಚಾರವಾಗಿ ಸಂಸದ ಮುನಿಸ್ವಾಮಿ ವ್ಯಂಗ್ಯ ಮಾಡಿದ್ದಾರೆ , ಸಿದ್ದರಾಮಯ್ಯ ಜೋಳಿಗೆ ಕಟ್ಟಿಕೊಂಡು ಊರೂರು ಓಡಾಡುತ್ತಿದ್ದಾರೆ. ಬಾದಾಮಿ, ವರುಣ ಆಯ್ತು , ಈಗ ಕೋಲಾರಕ್ಕೆ ಬಂದಿದ್ರು,  ಅಲ್ಲಿ ಸಲ್ಲದವರು ಎಲ್ಲಿಯೂ ಸಲ್ಲುವುದಿಲ್ಲ ಎಂಬಂತೆ ಸಿದ್ದರಾಮಯ್ಯ ಪರಿಸ್ಥಿತಿ ಆಗಿದೆ‌. ಕೋಲಾರದ ಕಾಂಗ್ರೇಸ್ ನಲ್ಲಿ ನಾಲ್ಕೈದು ಟೀಮ್ ಆಗಿವೆ. ಹೀಗಾಗಿ ಸಿದ್ದರಾಮಯ್ಯ ಗೆಲ್ಲುವುದಿಲ್ಲ ಎಂದು ಕನ್ಫರ್ಮ್ ಆಗುತ್ತಲೆ ವರುಣಗೆ ರಿಟರ್ನ್ ಆಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಕೋಲಾರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಎಸ್ ಮುನಿಸ್ವಾಮಿ … Continue reading ‘ಅಲ್ಲಿ ಸಲ್ಲದವರು ಎಲ್ಲಿಯೂ ಸಲ್ಲುವುದಿಲ್ಲ ಎಂಬಂತೆ ಸಿದ್ದರಾಮಯ್ಯ ಪರಿಸ್ಥಿತಿ ಆಗಿದೆ‌’