Mukyamantri chandru: ಬಿಬಿಎಂಪಿ ಕಚೇರಿ ಅಗ್ನಿ ಅವಘಡ ಆಕಸ್ಮಿಕವಲ್ಲ, ಅನುಮಾನಸ್ಪದವಾಗಿದೆ:

ಬೆಂಗಳೂರು: ಹಿಂದೆಯೂ ಕೂಡ ಮೂರ್ನಾಲ್ಕು ಬಾರಿ ಬಿಬಿಎಂಪಿಯಲ್ಲಿ ಬೆಂಕಿ ಅವಘಡಗಳು ಸಂಭವಿಸಿವೆ. ಹಾಗಾಗಿ ಈ ಘಟನೆಗಳು ಆಕಸ್ಮಿಕ ಎಂಬುದಕ್ಕಿಂತ ಅನುಮಾನಸ್ಪದವಾಗಿವೆ. ಹಿಂದಿನದ್ದು ಸೇರಿ ಸಮಗ್ರ ತನಿಖೆಯಾಗಬೇಕು. ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ಎಎಪಿ ರಾಜ್ಯಾಧ್ಯಕ್ಷ ಡಾ.ಮುಖ್ಯಮಂತ್ರಿ ಚಂದ್ರು ಅವರು ಆಗ್ರಹಿಸಿದ್ದಾರೆ. ಅಗ್ನಿ ಅನಾಹುತದಲ್ಲಿ ಗಾಯಗೊಂಡು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿಬ್ಬಂದಿಯನ್ನು ಶನಿವಾರ ಮುಖ್ಯಮಂತ್ರಿ ಚಂದ್ರು ಅವರು ಭೇಟಿ ಮಾಡಿ ಸಾಂತ್ವನ ಹೇಳಿದರು. ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಮುಖ್ಯಮಂತ್ರಿ ಚಂದ್ರು, ಸ್ಥಳ ದರೋಡೆ ಮಾಡಿ, ಅಧಿಕಾರಿಗಳು, … Continue reading Mukyamantri chandru: ಬಿಬಿಎಂಪಿ ಕಚೇರಿ ಅಗ್ನಿ ಅವಘಡ ಆಕಸ್ಮಿಕವಲ್ಲ, ಅನುಮಾನಸ್ಪದವಾಗಿದೆ: