Saturday, July 27, 2024

Latest Posts

‘ಮಹಾರಾಷ್ಟ್ರ ಪಾಕಿಸ್ತಾನ, ಮಹಾರಾಷ್ಟ್ರ ಸರ್ಕಾರ ಬಾಬರ್​ ಸೈನ್ಯ’

- Advertisement -

ಮುಂಬೈಯನ್ನ ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಎಂದಿದ್ದ ಬಾಳಿವುಡ್​ ನಟಿ ಕಂಗನಾ ರಣಾವತ್​ ಇದೀಗ ಮಹಾರಾಷ್ಟ್ರ ಸರ್ಕಾರವನ್ನ ಬಾಬರ್​ ಸೈನ್ಯ ಎಂದು ಜರಿದಿದ್ದಾರೆ,

Karnataka TV Contact


ಶಿವಸೇನೆ ಮುಖಂಡ ಸಂಜಯ್​ ರಾವತ್​ ಹಾಗೂ ನಟಿ ಕಂಗನಾ ನಡುವೆ ಇರೋ ಕಲಹ ಇನ್ನೂ ಜೀವಂತವಾಗಿರೋ ಬೆನ್ನಲ್ಲೇ ಮುಂಬೈನಲ್ಲಿರುವ ಕಂಗನಾಗೆ ಸೇರಿರುವ ಕಟ್ಟಡವನ್ನ ಬಿಎಂಸಿ ಕೆಡವಿದೆ. ಕಂಗನಾ ಅನುಮತಿ ಪಡೆಯದೇ ಕಟ್ಟಡದಲ್ಲಿ ಅನೇಕ ಬದಲಾವಣೆ ಮಾಡಿದ್ದಾರೆ ಅನ್ನೋದು ಬಿಎಂಸಿಯ ಆರೋಪವಾಗಿದೆ.


ಆದರೆ ಈ ಸಂಬಂಧ ಮತ್ತೆ ಟ್ವೀಟ್​ ಮಾಡಿರೋ ನಟಿ ಕಂಗನಾ ರಣಾವತ್​ ನಾನು ಎಂದಿಗೂ ತಪ್ಪು ಮಾಡಿಲ್ಲ. ನಾನು ಮಹಾರಾಷ್ಟ್ರವನ್ನ ಪಾಕ್​ ಆಕ್ರಮಿತ ಕಾಶ್ಮೀರ ಎಂದು ಏಕೆ ಕರೆದೆ ಅನ್ನೋದನ್ನ ನನ್ನ ವೈರಿಗಳು ಮತ್ತೊಮ್ಮೆ ಸಾಬೀತು ಮಾಡಿ ತೋರಿಸಿದ್ದಾರೆ. ಮಹಾರಾಷ್ಟ್ರದಲ್ಲಿರುವ ಶಿವಸೇನೆ ಸರ್ಕಾರ ಬಾಬರ್​ ಸೈನ್ಯ ಅಂತಾ ನಟಿ ಕೆಂಡಕಾರಿದ್ದಾರೆ.

ಶ್ರೀ ಚಾಮುಂಡೇಶ್ವರಿ ಜ್ಯೋತಿಷ್ಯಾಲಯ ಕೊಳ್ಳೇಗಾಲದಿಂದ ನೇರಪರಿಹಾರ,
ಕೊಳ್ಳೆಗಾಲದ ಪ್ರಸಿದ್ಧ ಮನೆತನದವರಾದ ಮೋಡಿ ಬೆಟ್ಟಪ್ಪನವರು
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು, ನಿಮ್ಮ ಧ್ವನಿಯ ಮೂಲಕ
ಸಮಸ್ಯೆಗಳನ್ನ ಅರಿತು ಪ್ರಶ್ನೆ ಶಾಸ್ತ್ರದಿಂದ ಹಾಗೂ ನಿಮ್ಮ ನಾಮ ನಕ್ಷತ್ರದಿಂದ
ಫೋನಿನ ಮೂಲಕ ಸಂಪೂರ್ಣ ಭವಿಷ್ಯವನ್ನು ನಿಖರವಾಗಿ ತಿಳಿಸುತ್ತಾರೆ.
ಸ್ತ್ರೀ ಪುರುಷ ವಶೀಕರಣ, ಪ್ರೇಮ ವಿಚಾರ, ಪ್ರೀತಿಯಲ್ಲಿ ನಂಬಿ ಮೋಸ, ಅತ್ತೆ-ಸೊಸೆ ಕಲಹ, ಹಣಕಾಸಿನ ತೊಂದರೆ, ಮದುವೆಯಲ್ಲಿ ಅಡೆತಡೆ, ಸತಿಪತಿ ಕಲಹ, ಸಂತಾನ ಸಮಸ್ಯೆ, ಆರೋಗ್ಯ, ಉದ್ಯೋಗ, ಸಾಲಬಾಧೆ, ಮಾಟ-ಮಂತ್ರ, ಜೀವನದಲ್ಲಿ ಜಿಗುಪ್ಸೆ ಹೊಂದಿದ್ದರೆ ಕೊಳ್ಳೇಗಾಲ ಸ್ಮಶಾನಕಾಳಿ ಅಮ್ಮನವರ ಪೂಜಾ ಶಕ್ತಿಯಿಂದ ಕೇವಲ ೫ ದಿನದಲ್ಲಿ ಶಾಶ್ವತ ಪರಿಹಾರ ತಿಳಿಸುತ್ತಾರೆ..
ಫೋನಿನ ಮೂಲಕವೇ ಪರಿಹಾರ
ಪಂಡಿತ್ ಮೋಡಿ ಬೆಟ್ಟಪ್ಪನವರು : 7337888155
- Advertisement -

Latest Posts

Don't Miss