‘ಜನಾರ್ಧನ ರೆಡ್ಡಿ ಕಟ್ಟಿದ ಹೊಸ ಪಕ್ಷ ಹೆಚ್ಚು ದಿನ ಅಸ್ತಿತ್ವದಲ್ಲಿರುವುದಿಲ್ಲ’
ಕೋಲಾರ: ಬಂಗಾರಪ್ಪನವರು , ದೇವರಾಜ ಅರಸು , ರಾಮಕೃಷ್ಣ ಹೆಗ್ಡೆ ರವರು ಸೇರಿದಂತೆ ರಾಜ್ಯದ ಬಹಳಷ್ಟು ರಾಜಕಾರಣಿಗಳು ಆನೇಕ ಹೊಸ ಪಕ್ಷಗಳನ್ನು ಕಟ್ಟಿದ್ದಾರೆ ಆದರೆ ಅವು ಯಾವವೂ ಈಗ ಅಸ್ತಿತ್ವ ದಲ್ಲಿ ಇಲ್ಲ ಇನ್ನು ಜನಾರ್ದನ ರೆಡ್ಡಿ ಕಟ್ಟಿರುವ ಪಕ್ಷವು ಸಹ ಅದೇ ದಾರಿ ಹಿಡಿಯಲಿದೆ , ಎಷ್ಟೇ ಜನಾರ್ದನ ರೆಡ್ಡಿ ಗಳು ಬಂದರೂ ಸಹ ಬಿಜಿಪಿಗೆ ಒಂದು ಸಣ್ಣ ತೊಂದರೆನೂ ಆಗಲ್ಲ , ಅವರದು ಆತುರದ ನಿರ್ದಾರ ಕೇಂದ್ರದ ನಾಯಕರ ಜೊತೆ ಚರ್ಚಿಸಿ ಆಮೇಲೆ ಈ … Continue reading ‘ಜನಾರ್ಧನ ರೆಡ್ಡಿ ಕಟ್ಟಿದ ಹೊಸ ಪಕ್ಷ ಹೆಚ್ಚು ದಿನ ಅಸ್ತಿತ್ವದಲ್ಲಿರುವುದಿಲ್ಲ’
Copy and paste this URL into your WordPress site to embed
Copy and paste this code into your site to embed