S.Muniswamy: ಕಾಂಗ್ರೆಸ್ ಪಕ್ಷ ದೇಶ ವಿರೋಧಿ ಚಟುವಟಿಕೆ ಮಾಡುವವರ ಪರ ನಿಂತಿದೆ
ಕೋಲಾರ: ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರ ಮೇಲೆ ಎಫ್.ಐ.ಆರ್ ದಾಖಲು ವಿಚಾರ, ಕೋಲಾರದಲ್ಲಿ ಸಂಸದ ಎಸ್ ಮುನಿಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಕೂಡಲೇ ಬಿಜೆಪಿ ವಿರುದ್ದ ದ್ವೇಶದ ರಾಜಕಾರಣ ಮಾಡಲು ಮುಂದಾಗಿದ್ದಾರೆ, ದೇಶ ಭಕ್ತರು, ಹಿಂದು ಪರ ಸಂಘಟನೆ ಕಾರ್ಯಕರ್ತರ ಮೇಲೆ ಕೇಸುಗಳನ್ನ ಹಾಕಿ ಭಯ ಪಡಿಸುವ ಕೆಲಸ ಮಾಡ್ತಿದ್ದಾರೆ. ಪೋಲೀಸ್ ಇಲಾಖೆಗೆ ಸಿದ್ದರಾಮಯ್ಯ ಅವರು ಟಾರ್ಗೆಟ್ ಕೊಟ್ಟಿದ್ದಾರೆ ಅನಿಸುತ್ತೆ. ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಪಕ್ಷದಿಂದ … Continue reading S.Muniswamy: ಕಾಂಗ್ರೆಸ್ ಪಕ್ಷ ದೇಶ ವಿರೋಧಿ ಚಟುವಟಿಕೆ ಮಾಡುವವರ ಪರ ನಿಂತಿದೆ
Copy and paste this URL into your WordPress site to embed
Copy and paste this code into your site to embed