ಮುನಿಯಪ್ಪ ಮುನಿಸು ಶಮನ ಮಾಡುವಲ್ಲಿ ಸಿದ್ದು ಯಶಸ್ವಿ..! ಕೋಲಾರದ ಕಾರ್ಯಕ್ರಮಕ್ಕೆ ಇಬ್ಬರೂ ಒಂದೇ ಕಾರಿನಲ್ಲಿ ಪ್ರಯಾಣ..!
Political News: ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಈ ದಿನ ಬೆಳಿಗ್ಗೆ 11-30 ಗಂಟೆ ಸುಮಾರಿಗೆ ಕೇಂದ್ರದ ಮಾಜಿ ಸಚಿವ ಕೆ.ಹೆಚ್ ಮುನಿಯಪ್ಪನವರ ಬೆಂಗಳೂರಿನ ಮನೆಗೆ ಭೇಟಿ ಮಾಡಿ ಈ ದಿನ ಕೋಲಾರದಲ್ಲಿ ನಡೆಯುವ ಸಭೆಯಲ್ಲಿ ಭಾಗವಹಿಸದೆ ಹೋದರೆ ಪಕ್ಷದ ಬಗ್ಗೆ ಜನತೆಗೆ ತಪ್ಪು ಸಂದೇಶ ಹೋಗುತ್ತದೆ ಎಂದು ಸಿದ್ದರಾಮಯ್ಯನವರು ಮನವರಿಕೆ ಮಾಡಿದರು.ನಮ್ಮಿಬ್ಬರ ಮಧ್ಯೆ ಏನೇ ಗೊಂದಲಗಳಿದ್ದರೂ ಮಾತುಕತೆಯ ಮೂಲಕ ಸರಿಪಡಿಸಿಕೊಳ್ಳೋಣ . ಈಗ ಸಭೆಗೆ ಬನ್ನಿ ಎಂದು ಅತ್ಯಂತ ಆತ್ಮೀಯವಾಗಿ ಸಿದ್ದರಾಮಯ್ಯನವರು ಮನವಿ ಮಾಡಿದರು. ಅವರ … Continue reading ಮುನಿಯಪ್ಪ ಮುನಿಸು ಶಮನ ಮಾಡುವಲ್ಲಿ ಸಿದ್ದು ಯಶಸ್ವಿ..! ಕೋಲಾರದ ಕಾರ್ಯಕ್ರಮಕ್ಕೆ ಇಬ್ಬರೂ ಒಂದೇ ಕಾರಿನಲ್ಲಿ ಪ್ರಯಾಣ..!
Copy and paste this URL into your WordPress site to embed
Copy and paste this code into your site to embed