BREAKING: ಮುರುಘಾ ಶ್ರೀಗಳನ್ನು ಖುದ್ದು ನ್ಯಾಯಾಲಯಕ್ಕೆ ಹಾಜರುಪಡಿಸಿ – ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶ
ಚಿತ್ರದುರ್ಗ: ಕಳೆದ ರಾತ್ರಿ ಚಿತ್ರದುರ್ಗದ ಪ್ರಸಿದ್ಧ ಮಠಗಳಲ್ಲಿ ಒಂದಾದಂತ ಮುರುಘಾ ಮಠದ ಡಾ.ಶಿವಮೂರ್ತಿ ಶಿವಶರಣರನ್ನು ಪೋಕ್ಸೋ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದರು. ರಾತ್ರೋ ರಾತ್ರಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ಅವರಿಗೆ ಇಂದಿನವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಇಂದು ನ್ಯಾಯಾಲಯಕ್ಕೆ ಹಾಜರಾಗದ ಹಿನ್ನಲೆಯಲ್ಲಿ, ಖುದ್ದು ಹಾಜರಿಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಸೂಚಿಸಿದೆ. ಈ ಸಂಬಂಧ ಇಂದು ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡಂತ ಚಿತ್ರದುರ್ಗದ ಮ್ಯಾಜಿಸ್ಟ್ರೇಟ್ ಕೋರ್ಟ್, ಮುರುಘಾ ಶ್ರೀಗಳನ್ನು ನ್ಯಾಯಾಲಯಕ್ಕೆ ಹಾಜರಾಗದ ಸಂಬಂಧ ಜೈಲು ಅಧೀಕ್ಷಕರಿಗೆ ಮಾಹಿತಿ ಕೇಳಿತ್ತು. ಅದರಂತೆ ಜೈಲು ಅಧೀಕ್ಷಕರು … Continue reading BREAKING: ಮುರುಘಾ ಶ್ರೀಗಳನ್ನು ಖುದ್ದು ನ್ಯಾಯಾಲಯಕ್ಕೆ ಹಾಜರುಪಡಿಸಿ – ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶ
Copy and paste this URL into your WordPress site to embed
Copy and paste this code into your site to embed