Dasara News:
ದಸರಾ ಕವಿಗೋಷ್ಠಿ ಉಪಸಮಿತಿ ವತಿಯಿಂದ ಮೈಸೂರಿನ ರಾಣಿ ಬಹದ್ದೂರು ಸಭಾಂಗಣದಲ್ಲಿ ಇಂದು ಯುವ ಕವಿಗೋಷ್ಠಿಗೆ ಚಾಲನೆ ನೀಡಲಾಯಿತು. ಶಾಸಕರಾದ ಜಿ.ಟಿ.ದೇವೇಗೌಡ ಅವರು ಕವಿಗೋಷ್ಠಿ ಉದ್ಘಾಟಿಸಿದರು. ಈ ವೇಳೆ ಹಿರಿಯ ಕವಿಗಳು ಹಾಗೂ ವಿಮರ್ಶಕರು ಸೇರಿ ಸಚಿವರಾದ ಬಿ.ಸಿ.ಪಾಟೀಲ್ ಹಾಗೂ ಎಸ್ ಟಿ ಸೋಮಶೇಖರ್ ಸೇರಿ ಯುವ ಕವಿಗಳು ಉಪಸ್ಥಿತರಿದ್ದರು.
ಸರ್ಕಾರ ನಿಗದಿ ಪಡಿಸಿದ ಕೇಂದ್ರಗಳಲ್ಲಿ ತೆಂಗು ಸಸಿಗಳನ್ನು ಖರೀದಿ ಮಾಡುವುದು ಉತ್ತಮ: ಪ್ರೊ.ಸಿದ್ದಪ್ಪ




