ಮೈಸೂರಿನ ರಾಣಿ ಬಹದ್ದೂರು ಸಭಾಂಗಣದಲ್ಲಿ ಯುವ ಕವಿಗೋಷ್ಠಿಗೆ ಚಾಲನೆ:

Dasara News: ದಸರಾ ಕವಿಗೋಷ್ಠಿ ಉಪಸಮಿತಿ ವತಿಯಿಂದ‌ ಮೈಸೂರಿನ ರಾಣಿ ಬಹದ್ದೂರು ಸಭಾಂಗಣದಲ್ಲಿ ಇಂದು ಯುವ ಕವಿಗೋಷ್ಠಿಗೆ ಚಾಲನೆ ನೀಡಲಾಯಿತು. ಶಾಸಕರಾದ ಜಿ.ಟಿ.ದೇವೇಗೌಡ ಅವರು ಕವಿಗೋಷ್ಠಿ ಉದ್ಘಾಟಿಸಿದರು. ಈ ವೇಳೆ ಹಿರಿಯ ಕವಿಗಳು ಹಾಗೂ ವಿಮರ್ಶಕರು ಸೇರಿ ಸಚಿವರಾದ ಬಿ.ಸಿ.ಪಾಟೀಲ್ ಹಾಗೂ ಎಸ್ ಟಿ ಸೋಮಶೇಖರ್ ಸೇರಿ ಯುವ ಕವಿಗಳು ಉಪಸ್ಥಿತರಿದ್ದರು. ದಸರಾ ವೈಶಿಷ್ಟ್ಯದಲ್ಲಿ ಪಾರಂಪರಿಕತೆ ತಿಳಿಸಲು ಟಾಂಗಾ ಸವಾರಿ…! ಶ್ರೀರಂಗಪಟ್ಟಣ ದಸರಾ: ಸೆಪ್ಟೆಂಬರ್ 30ರ ಕಾರ್ಯಕ್ರಮ ಸರ್ಕಾರ ನಿಗದಿ ಪಡಿಸಿದ ಕೇಂದ್ರಗಳಲ್ಲಿ ತೆಂಗು ಸಸಿಗಳನ್ನು ಖರೀದಿ … Continue reading ಮೈಸೂರಿನ ರಾಣಿ ಬಹದ್ದೂರು ಸಭಾಂಗಣದಲ್ಲಿ ಯುವ ಕವಿಗೋಷ್ಠಿಗೆ ಚಾಲನೆ: