Mysore Dasara ;ದಸರಾ ಗಜಪಡೆ ಪಯಣಕ್ಕೆ ಚಾಲನೆ ನೀಡಿದ ಸಚಿವರು..!
ಮೈಸೂರು: ನಾಡಹಬ್ಬ ಮೈಸೂರು ದಸರಾ ಹಬ್ಬಕ್ಕೆ ಮುನ್ನುಡಿ ಬರೆಯುವ ಗಜಪಯಣಕ್ಕೆ ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ ಹಾಗೂ ಅರಣ್ಯ ಸಚಿವ ಈಶ್ವರ್ ಖಂಡ್ರೆ ಚಾಲನೆ ನೀಡಿದರು. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ನಾಗರಹೊಳೆಯ ವೀರನಹೊಸಹಳ್ಳಿ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ಕನ್ಯಾ ಲಗ್ನದಲ್ಲಿ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸುವುದರ ಮೂಲಕ ಗಜಪಯಣಕ್ಕೆ ಚಾಲನೆ ನೀಡಲಾಯಿತು. ಅಭಿಮನ್ಯು, ಭೀಮ, ಗೋಪಿ, ಧನಂಜಯ, ವರಲಕ್ಷ್ಮಿ, ಅರ್ಜುನ, ವಿಜಯ, ಮಹೇಂದ್ರ, ಕಂಜನ್ ಆನೆಗಳಿಗೆ ಪುಷ್ಪಾರ್ಚನೆ ಮಾಡಿ, ಫಲತಾಂಬೂಲ ನೀಡಲಾಯಿತು. ಕಲಾ ತಂಡಗಳು, … Continue reading Mysore Dasara ;ದಸರಾ ಗಜಪಡೆ ಪಯಣಕ್ಕೆ ಚಾಲನೆ ನೀಡಿದ ಸಚಿವರು..!
Copy and paste this URL into your WordPress site to embed
Copy and paste this code into your site to embed