Naleen Kumar Kateel : ಹತ್ಯೆ ಹಿಂದಿರುವ ಯಾವುದೇ ಶಕ್ತಿಯ ಬಂಧನ, ಕಠಿಣ ಶಿಕ್ಷೆ ಆಗಬೇಕು : ಕಟೀಲ್
State News : ಇಂದು ಕಾಮಕುಮಾರನಂದಿ ಮಹಾರಾಜರ ಆಶ್ರಮಕ್ಕೆ ಭೇಟಿ ನೀಡಿದ ನಳಿನ್ಕುಮಾರ್ ಕಟೀಲ್ ಅವರ ನೇತೃತ್ವದ ಸತ್ಯಶೋಧನಾ ಸಮಿತಿ ಮಾಹಿತಿ ಪಡೆಯಿತು. ಬಳಿಕ ಚಿಕ್ಕೋಡಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಇದರ ಹಿಂದೆ ಯಾವುದಾದರೂ ಶಕ್ತಿಗಳಿವೆಯೇ ಎಂಬ ಬಗ್ಗೆ ತನಿಖೆ ನಡೆಸಬೇಕಿದೆ ಎಂದು ಒತ್ತಾಯಿಸಿದರು. ಇದರ ಹಿಂದಿರುವ ಯಾವುದೇ ಶಕ್ತಿಯ ಬಂಧನ ಮತ್ತು ಕಠಿಣ ಶಿಕ್ಷೆ ಆಗಬೇಕೆಂದು ಬಿಜೆಪಿ ಒತ್ತಾಯಿಸುವುದಾಗಿ ಹೇಳಿದರು. ಒಬ್ಬ ಸಂತರ ಹತ್ಯೆ ಆದಾಗ ಎಲ್ಲ ಪಕ್ಷಗಳಿಗೆ ಜವಾಬ್ದಾರಿ ಇದೆ. ಸಂತರು, ಮಠಾಧೀಶರು ಈ … Continue reading Naleen Kumar Kateel : ಹತ್ಯೆ ಹಿಂದಿರುವ ಯಾವುದೇ ಶಕ್ತಿಯ ಬಂಧನ, ಕಠಿಣ ಶಿಕ್ಷೆ ಆಗಬೇಕು : ಕಟೀಲ್
Copy and paste this URL into your WordPress site to embed
Copy and paste this code into your site to embed