Thursday, February 6, 2025

Latest Posts

‘ಮಂಡ್ಯದಲ್ಲಿ ಕುಟುಂಬ ರಾಜಕಾರಣ ಮುಳುಗುತ್ತೆ, ಬಿಜೆಪಿ ಅರಳುತ್ತೆ..’

- Advertisement -

ಮಂಡ್ಯ: ಮಂಡ್ಯದಲ್ಲಿ ಕುಟುಂಬ ರಾಜಕಾರಣ ಮುಳುಗುತ್ತೆ ಬಿಜೆಪಿ ಅರಳುತ್ತೆ. ಶ್ರೀರಂಗಪಟ್ಟಣದಲ್ಲಿ ಜೆಡಿಎಸ್ ಮುಕ್ತ ಮಾಡ್ತೇವೆ ಎಂದು ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ. ಸಂಕಲ್ಪ ಯಾತ್ರೆಯನ್ನ ಬಾಗಲಕೋಟೆಯಿಂದ ಪ್ರಾರಂಭ ಮಾಡಿದೆ‌. ಇಂದು ಶ್ರೀರಂಗಪಟ್ಟಣಕ್ಕೆ ಕಾಲಿಟ್ಟಿದ್ದೇನೆ. ಶ್ರೀರಂಗನಿಗೆ ನನ್ನ ಪ್ರಾಣಾಮಗಳು, ಪ್ರಾರ್ಥನೆ ಮಾಡಿದ್ದೇನೆ. ‘ಮಂಡ್ಯ ಜಿಲ್ಲೆಯಲ್ಲಿ ಏಳಕ್ಕೆ ಏಳು ಕ್ಷೇತ್ರದಲ್ಲಿ ಕಮಲ ಅರಳುತ್ತೆ.’ ಈ ಬಗ್ಗೆ ದೇವರಲ್ಲಿ ಪ್ರಾರ್ಥನೆ ಮಾಡಿದ್ದೇನೆ ಎಂದು ನಳೀನ್ ಹೇಳಿದ್ದಾರೆ.

ಸಾವಿರ ಸಂಖ್ಯೆಯಲ್ಲಿ ಜನರು ಬಂದು ಬಿಜೆಪಿಗೆ ಆಶೀರ್ವಾದ ಮಾಡಿದ್ದಾರೆ. ಮಂಡ್ಯದಲ್ಲಿ ಕುಟುಂಬ ರಾಜಕಾರಣ ಮುಳುಗುತ್ತೆ ಬಿಜೆಪಿ ಅರಳುತ್ತೆ. ಮಂಡ್ಯದಲ್ಲಿ ಕುಟುಂಬ ರಾಜಕಾರಣದ ಅಂಗಡಿ ಬಂದ್ ಆಗತ್ತೆ. ಬಿಜೆಪಿ ಕಮಲ ಅರಳುತ್ತೆ, ನಾರಾಯಣ್ ಗೌಡ್ರ ವಿಜಯ ಯಾತ್ರೆ ಪ್ರಾರಂಭ ಆಗಿದೆ. ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಅರಳಿಸಲು ಸಂಕಲ್ಪ ಮಾಡಿದ್ದೇವೆ. ಶ್ರೀರಂಗಪಟ್ಟಣದಲ್ಲಿ ಜೆಡಿಎಸ್ ಮುಕ್ತ ಮಾಡ್ತೇವೆ. ಬಿಜೆಪಿಯ ಆಡಳಿತ ನಡೆಸುವ ಸಂಕಲ್ಪ ಮಾಡಿದ್ದೇವೆ ಎಂದು ನಳೀನ್ ಹೇಳಿದ್ದಾರೆ.

‘ಸಿದ್ದರಾಮಯ್ಯ ಒಬ್ಬ ನೀಚ ರಾಜಕಾರಣಿ, ನಿಜವಾದ ದಲಿತ ವಿರೋಧಿ’

ಮಂಡ್ಯ ಜಿಲ್ಲೆಯಲ್ಲಿ ಏಳು ಕ್ಷೇತ್ರದಲ್ಲಿ ಬಿಜೆಪಿ ಅರಳುತ್ತೆ: ಸಚಿವ ಗೋಪಾಲಯ್ಯ ಶಪಥ..

- Advertisement -

Latest Posts

Don't Miss