‘ನನ್ನ ಮಾವನವರು ಮಾಡಿರುವ ಅಭಿವೃದ್ದಿ ಕಾರ್ಯಕ್ರಮಗಳೇ ಶ್ರೀರಕ್ಷೆ’
ಕೋಲಾರ: 2023ರ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು, ಮಾಲೂರಿನಲ್ಲಿ ಚುನಾವಣಾ ಕಣ ರಂಗೇರಿದೆ. ಮಾಲೂರು ಶಾಸಕ ಹಾಗೂ ಅಭ್ಯರ್ಥಿ ಕೆ.ವೈ ನಂಜೇಗೌಡ ಕಳೆದ 5 ವರ್ಷಗಳ ಕಾಲ ತನ್ನ ಜನಸೇವೆ ಮೂಲಕ ಮನೆ ಮಾತಾಗಿದ್ದು, ಶಾಸಕರಾಗಿ ಕ್ಷೇತ್ರದ ಅಭಿವೃದ್ದಿಯನ್ನು ಸಹ ಮಾಡಿ ಜನ ಮೆಚ್ಚುಗೆ ಪಡೆದುಕೊಂಡಿದ್ದಾರೆ. ಇದೀಗ ಎರಡನೇ ಬಾರಿಗೆ ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗುವ ಮೂಲಕ ಇತಿಹಾಸವನ್ನು ಸೃಷ್ಟಿಸಲು ಕೆ.ವೈ ನಂಜೇಗೌಡ ಅವರು ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ ಕೆ.ವೈ ನಂಜೇಗೌಡರ ಪರವಾಗಿ ಅವರು … Continue reading ‘ನನ್ನ ಮಾವನವರು ಮಾಡಿರುವ ಅಭಿವೃದ್ದಿ ಕಾರ್ಯಕ್ರಮಗಳೇ ಶ್ರೀರಕ್ಷೆ’
Copy and paste this URL into your WordPress site to embed
Copy and paste this code into your site to embed