ರಾಷ್ಟ್ರೀಯ ಹೆದ್ದಾರಿ ವೈಜ್ಞಾನಿಕ ಕಾಮಗಾರಿ: ವಾಹನ ಸಂಚಾರದಲ್ಲಿ ಅಡಚಣೆ
Hassan News: ಸಕಲೇಶಪುರ : ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಚತುಷ್ಪತ ಕಾಮಗಾರಿ ನಡೆಸುತ್ತಿರುವುದು ಅವೈಜ್ಞಾನಿಕತೆಯಿಂದ ಕೂಡಿದ್ದು ಇದರಿಂದ ವಾಹನ ಸವಾರರು ಪರದಾಡುವ ಪರಿಸ್ಥಿತಿ ಎದುರಾಗಿದೆ. ಕೊಲ್ಲಹಳ್ಳಿ ಸಮೀಪ ಫ್ಲೈ ಓವರ್ ಕಾಮಗಾರಿ ನಡೆಯುತ್ತಿದ್ದು ಸದರಿ ರಸ್ತೆಯನ್ನು ಸುಸಜ್ಜಿತವಾಗಿ ಇಟ್ಟುಕೊಳ್ಳದೆ ಕಾಮಗಾರಿ ನಡೆಸುತ್ತಿರುವ ಹಿನ್ನೆಲೆ ರಸ್ತೆಯಲ್ಲಿ ನೀರು ತುಂಬಿ ವಾಹನಗಳು ಸಂಚಾರ ಮಾಡದಂತ ಪರಿಸ್ಥಿತಿ ಎದುರಾಗಿದೆ. ಕಳೆದ ರಾತ್ರಿ ಸುರಿದ ಮಳೆಗೆ ಹಳೆ ರಸ್ತೆಯ ಒಂದು ಬದಿಯಲ್ಲಿ ನೀರು ತುಂಬಿಕೊಂಡು ವಾಹನಗಳು ಸಂಚರಿಸಲಾಗದೆ ಕಿ.ಮೀ ಗಟ್ಟಲೆ ಸಾಲುಗಟ್ಟಿ … Continue reading ರಾಷ್ಟ್ರೀಯ ಹೆದ್ದಾರಿ ವೈಜ್ಞಾನಿಕ ಕಾಮಗಾರಿ: ವಾಹನ ಸಂಚಾರದಲ್ಲಿ ಅಡಚಣೆ
Copy and paste this URL into your WordPress site to embed
Copy and paste this code into your site to embed