ರಾಷ್ಟ್ರೀಯ ಯುವಜನೋತ್ಸಕ್ಕೆ ಪ್ರಧಾನಿಗಳ ಆಗಮನ…!

Hubballi News: ಯುವಕರಿಗೆ ಅವಕಾಶ ಮತ್ತು ಪ್ರೇ ರಣೆ ದೊರೆಯಲಿದೆ: ಸಿಎಂ ಬೊಮ್ಮಾಯಿ : ಹುಬ್ಬಳ್ಳಿ, ಜನವರಿ 10: ಜನವರಿ 12 ರಂದು ನಡೆಯಿರುವ ರಾಷ್ಟ್ರೀಯ ಯುವಜನೋತ್ಸದಲ್ಲಿ ಪ್ರಧಾನಮಂತ್ರಿಗಳು ಭಾಗವಹಿಸುವುದರಿಂದ ಈ ಭಾಗದ ಯುವಕರಿಗೆ ಅವಕಾಶ ಹಾಗೂ ಪ್ರೇರಣೆ ನೀಡಲಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರಿ ಇಂದು ಹುಬ್ಬಳ್ಳಿಯಲ್ಲಿ ಮಾಧ್ಯದವರೊಂದಿಗೆ ಮಾತನಾಡಿದರು. ಕಾರ್ಯಕ್ರಮದಲ್ಲಿ 28 ರಾಜ್ಯಗಳಿಂದ ಯುವಕರ ತಂಡ ಮತ್ತು 8 ಕೇಂದ್ರಾಡಳಿತ ಪ್ರದೇಶಗಳಿಂದ ಬರುತ್ತಿದ್ದಾರೆ.ಅಂತರರಾಷ್ಟ್ರೀಯ ಮಟ್ಟದಲ್ಲಿ ಒಂದು ವಾರ ನಡೆಯಲಿರುವ ಕಾರ್ಯಕ್ರಮ … Continue reading ರಾಷ್ಟ್ರೀಯ ಯುವಜನೋತ್ಸಕ್ಕೆ ಪ್ರಧಾನಿಗಳ ಆಗಮನ…!