ಮಂಡ್ಯದಲ್ಲಿ NDA ಗೆಲ್ಲಬೇಕು: ಮಂಡ್ಯ ಗೆಲುವಿಗೆ ವಿಜಯೇಂದ್ರ ಕಾರ್ಯತಂತ್ರ
Political News: ಬಿ.ವೈ.ವಿಜಯೇಂದ್ರ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಮಂಡ್ಯ ಲೋಕಸಭಾ ಚುನಾವಣೆ ಬಗ್ಗೆ, ಸುಮಲತಾ ಅವರ ಬಳಿ ಮಾತನಾಡಿ, ಸಮಸ್ಯೆ ಬಗೆಹರಿಸಿಕೊಳ್ಳುತ್ತೇವೆ ಎಂದಿದ್ದಾರೆ. ಸಾಕಷ್ಟು ಬಾರಿ ಚುನಾವಣೆ ಸಮಯದಲ್ಲಿ ನಾನು ಒಂದು ವಿಚಾರವನ್ನು ಹೇಳಿದ್ದೇನೆ. ಮುಂದಿನ ಲೋಕಸಭಾ ಚುನಾವಣೆ ಭಾರತೀಯ ಜನತಾ ಪಾರ್ಟಿ ಮತ್ತು ಜೆಡಿಎಸ್, ಎರಡೂ ಪಕ್ಷಗಳು ಒಗ್ಗಟ್ಟಾಗಿ ಚುನಾವಣೆಯನ್ನು ಎದುರಿಸಬೇಕಾಗಿದೆ. 28ಕ್ಕೆ 28 ಕ್ಷೇತ್ರಗಳಲ್ಲೂ ಕೂಡ ನಾವು ಗೆಲ್ಲಬೇಕು ಎಂಬ ಉದ್ದೇಶವಿದೆ. ಮಂಡ್ಯ ಜಿಲ್ಲೆಯಲ್ಲಿ ನಮ್ಮ ನಾರಾಯಣಗೌಡರು, ಬಿಜೆಪಿಗೆ ಬಂದು ಚುನಾವಣೆಯಲ್ಲಿ ಗೆದ್ದು, ಸಚಿವರಾಗಿ ಕೆಲಸ … Continue reading ಮಂಡ್ಯದಲ್ಲಿ NDA ಗೆಲ್ಲಬೇಕು: ಮಂಡ್ಯ ಗೆಲುವಿಗೆ ವಿಜಯೇಂದ್ರ ಕಾರ್ಯತಂತ್ರ
Copy and paste this URL into your WordPress site to embed
Copy and paste this code into your site to embed