ಈ ಮೊದಲು ನನಗೆ ಇಷ್ಟೆಲ್ಲ ಜನರ ಬೆಂಬಲ ಸಿಕ್ಕಿರಲೇ ಇಲ್ಲ: ಜಗದೀಶ್ ಶೆಟ್ಟರ್
Dharwad News: ಧಾರವಾಡ:ದಿಂಗಾಲೇಶ್ವರ ಶ್ರೀಗಳು ಧಾರವಾಡ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಗೆ ಪಕ್ಷೇತರರಾಗಿ ಸ್ಪರ್ಧಿಸುವ ವಿಚಾರದ ಬಗ್ಗೆ ಮಾತನಾಡಿದ ಜಗದೀಶ್ ಶೆಟ್ಟರ್, ದಿಂಗಾಲೇಶ್ವರ ಶ್ರೀಗಳ ಮನವೊಲಿಕೆ ಸಾಧ್ಯವಾಗಿಲ್ಲ. ಹೀಗಾಗಿ ಅಖಾಡದಲ್ಲಿ ಮುಖಾಮುಖಿಯಾಗಲೇಬೇಕಿದೆ ಎಂದಿದ್ದಾರೆ. ನಾನು ಬೇರೆ ಜಿಲ್ಲೆಯಲ್ಲಿ ಬ್ಯುಸಿಯಾಗಿದ್ದೇನೆ. ದಿಂಗಾಲೇಶ್ವರ ಶ್ರೀ ಗಳ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಒಮ್ಮೆ ಶ್ರೀಗಳ ಜೊತೆ ಮಾತನಾಡಿದೆ. ನನ್ನ ನಿಲುವು ಅಚಲ ಅಂತ ಅವರು ಹೇಳಿದ್ದಾರೆ. ಹೀಗಾಗಿ ಚುನಾವಣೆಯಲ್ಲಿ ಮುಖಮುಖಿಯೊಂದೆ ಬಾಕಿ. ಇಂದು ಜೋಶಿ ಅವರು ನಾಮಪತ್ರ ಸಲ್ಲಿಸಿದ್ದಾರೆ. ಧಾರವಾಡ ದಲ್ಲಿ ಸತತವಾಗಿ … Continue reading ಈ ಮೊದಲು ನನಗೆ ಇಷ್ಟೆಲ್ಲ ಜನರ ಬೆಂಬಲ ಸಿಕ್ಕಿರಲೇ ಇಲ್ಲ: ಜಗದೀಶ್ ಶೆಟ್ಟರ್
Copy and paste this URL into your WordPress site to embed
Copy and paste this code into your site to embed