- Advertisement -
www.karnatakatv.net : ಬೆಂಗಳೂರು : ಕರ್ನಾಟಕ ರಾಜ್ಯದ ನೂತನ ಮುಖ್ಯ ಮಂತ್ರಿ ಇಂದು ದೆಹಲಿಗೆ ತೆರಳಿದ್ದು ಒಂದು ಕಡೆಯಾದರೆ ಇನ್ನೋಂದು ಕಡೆ ಶಾಸಕರು ಸಚಿವ ಸ್ಥಾನಕ್ಕಾಗಿ ಹೇಗಾದ್ರೂ ಮಾಡಿ ಬೊಮ್ಮಾಯಿ ಸಂಪುಟದಲ್ಲಿ ಮಂತ್ರಿಗಿರಿ ಗಿಟ್ಟಿಸಿಕೊಳ್ಳಬೇಕು ಅಂತ ಭಾರಿ ಸರ್ಕಸ್ ಮಾಡ್ತಿದ್ದಾರೆ. ಈ ನಡುವೆ ಬಿಜೆಪಿ ಹೈಕಮಾಂಡ್ ಕೂಡ ಆದಷ್ಟು ಬೇಗ ಸಚಿವ ಸಂಪುಟ ಫೈನಲ್ ಮಾಡಲು ಸಿದ್ಧವಾಗಿದ್ದು. ಸಂಪುಟವನ್ನು ಸೇರೊಲ್ಲ ಅಂತ ಜಗದೀಶ್ ಶೆಟ್ಟರ್ ಅವರು ಹೇಳಿದ್ದಾರೆ. ಶೆಟ್ಟರ ಅವರ ದಾರಿಯಲ್ಲೆ ಕೆಲವು ಹಿರಿಯ ಶಾಸಕರು ಹೊಗುತ್ತಾರಾ ಎನ್ನುವ ಚರ್ಚೆಯು ನಡೆಯುತ್ತಲಿದೆ.
- Advertisement -